Tuesday, March 17, 2026

puc textbook

BREAKING: ರೋಹಿತ್ ಚಕ್ರತೀರ್ಥ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯಿಂದ ಹೊರಕ್ಕೆ

https://www.youtube.com/watch?v=klwhdYp59r4 ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ನಂತ್ರ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ದಿನಕ್ಕೊಂದು ಶಾಲಾ ಪಠ್ಯಪುಸ್ತಕಗಳಲ್ಲಿನ ಯಡವಟ್ಟು ಹೊರಬಂದ ಬಳಿಕ, ಈಗ ಪಿಯು ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿದ್ದಂತ ಹೊಣೆಯನ್ನು ಶಿಕ್ಷಣ ಇಲಾಖೆ ವಾಪಾಸ್ ಪಡೆದಿದೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img