https://www.youtube.com/watch?v=klwhdYp59r4
ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ನಂತ್ರ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ದಿನಕ್ಕೊಂದು ಶಾಲಾ ಪಠ್ಯಪುಸ್ತಕಗಳಲ್ಲಿನ ಯಡವಟ್ಟು ಹೊರಬಂದ ಬಳಿಕ, ಈಗ ಪಿಯು ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿದ್ದಂತ ಹೊಣೆಯನ್ನು ಶಿಕ್ಷಣ ಇಲಾಖೆ ವಾಪಾಸ್ ಪಡೆದಿದೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...