Saturday, July 27, 2024

pueeth rajkuamar

ಅಪ್ಪು ಇಷ್ಟಪಟ್ಟಿದ್ದ ಆನೆ ಮರಿಗೆ ಪುನೀತ್ ಹೆಸರು : ಅರಣ್ಯ ಇಲಾಖೆಯಿಂದ ಅಪ್ಪುವಿಗೆ ವಿಶೇಷ ಗೌರವ .

www.karnatakatv.net: ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img