Thursday, July 23, 2026

puja

ಅರಿಶಿನದಿಂದ ಹೀಗೆ ಮಾಡಿ ಆರ್ಥಿಕಭಿವೃದ್ಧಿ ಯಾಗುತ್ತದೆ..!

ಅರಿಶಿಣವನ್ನು ವಿವಿಧ ರೀತಿಯ ಪೂಜೆ ಮತ್ತು ಆರಾಧನೆಗಳಲ್ಲಿಯೂ ಬಳಸಲಾಗುತ್ತದೆ. ಈ ಕ್ರಮದಲ್ಲಿ, ಇಂದು ನಾವು ಕೆಲವು ಎಫೆಕ್ಟಿವ್ ಪರಿಹಾರಗಳನ್ನು ತಿಳಿದುಕೊಳ್ಳೋಣ . ಕೆಲವೊಮ್ಮೆ ಅದೃಷ್ಟದ ಕೊರತೆಯಿಂದಾಗಿ, ಎಲ್ಲದರಲ್ಲೂ ವೈಫಲ್ಯ ಸಂಭವಿಸುತ್ತದೆ. ಇದಕ್ಕೆ ಅವರ ದುರಾದೃಷ್ಟವೇ ಕಾರಣವಿರಬಹುದು. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ದೋಷವನ್ನು ಸರಿಪಡಿಸಲು, ಅದೃಷ್ಟವನ್ನು ನೀಡಲು ಹಲವು ಮಾರ್ಗಗಳಿವೆ. ಅರಿಶಿನವು ಈ ಪರಿಹಾರಗಳಲ್ಲಿ ಒಂದಾಗಿದೆ. ಆಯುರ್ವೇದದಲ್ಲಿ...

ಮನೆಯಲ್ಲಿ ಪೂಜೆ ಮಾಡುವಾಗ ಅನುಸರಿಸಬೇಕಾದ ನಿಯಮಗಳು ನಿಮಗಾಗಿ..!

Daily puja: ಜೀವನದಲ್ಲಿ ಬಯಸಿದ ಆಸೆಗಳನ್ನು ಪೂರೈಸಲು, ದೇವರಿಗೆ ಸಂಬಂಧಿಸಿದ ಪೂಜಾ ನಿಯಮಗಳ ಬಗ್ಗೆ ತಿಳಿದಿರಬೇಕು ಹಾಗೂ ಅನುಸರಿಸಬೇಕು. ಹೀಗೆ ಮಾಡುವುದರಿಂದ ದೇವರ ಆಶೀರ್ವಾದ ಸಿಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ದೇವತಾರಾಧನೆಗೆ ಪ್ರಮುಖ ಸ್ಥಾನವಿದೆ. ಮನೆಯಲ್ಲಿ ಪೂಜಾ ಕೊಠಡಿಯನ್ನು ಏರ್ಪಾಟು ಮಾಡಿಕೊಂಡು ತಮ್ಮಇಷ್ಟದೈವವನ್ನು ಪೂಜಿಸುತ್ತಾರೆ. ಇನ್ನು ಕೆಲವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಾರೆ. ಆದರೆ, ಎಷ್ಟೋ ಮಂದಿ ದೇವರನ್ನು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img