Monday, April 27, 2026

Pulwama attack

ಆಪರೇಷನ್‌ ಸಿಂಧೂರ್‌ ಜಗತ್ತಿನ ಮುಂದೆ ಪಾಕ್‌ನ ಅಸಲಿಯತ್ತನ್ನ ಬಯಲಿಗೆಳೆದಿದೆ : ಬಿಎಸ್‌ಎಫ್‌ ಯೋಧರಿಗೆ ಅಮಿತ್‌ ಶಾ ಬಹು ಪರಾಕ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ. ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್‌ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...

ಮೋದಿ ಯುದ್ಧೋನ್ಮಾದದಿಂದ ಶಾಂತಿಗೆ ಧಕ್ಕೆ : ಪಾಕ್ ನಾಯಕರ ವಿರುದ್ಧ ರೊಚ್ಚಿಗೆದ್ದ ಇಮ್ರಾನ್‌ ಖಾನ್‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಬೆಂಬಲಿಸುವ ಪಾಪಿ ರಾಷ್ಟ್ರಕ್ಕೆ ಭಾರತ ಒಂದಾದ ಮೇಲೊಂದರಂತೆ ದೊಡ್ಡ ಏಟುಗಳನ್ನು ನೀಡುತ್ತಿದೆ. ಇದರಿಂದ ಕಂಗಾಲಾದ ಪಾಕಿಸ್ತಾನದ ನಾಯಕರು ಭಾರತದ ವಿರುದ್ಧ ಬಾಯಿ ಬಡಿದುಕೊಳ್ಳುತ್ತಿದ್ದಾರೆ, ದಾಳಿಯ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಈ ಎಲ್ಲದರ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img