Thursday, July 31, 2025

Pulwama district

ಭಯೋತ್ಪಾದಕರ ಬೇಟೆಗಿಳಿದ ಸೇನೆ : ಎರಡೇ ದಿನಗಳಲ್ಲಿ ಎಷ್ಟು ಉಗ್ರರ ಸಂಹಾರ ಗೊತ್ತಾ..?

‌ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾಡರ್ ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img