ಕುಂಬಳಕಾಯಿಯ ಬೀಜವನ್ನ ತಿನ್ನೋದ್ರಿಂದ ಹಲವು ಪ್ರಯೋಜನಗಳಿದೆ. ಇದರಿಂದ ಆರೋಗ್ಯಕ್ಕೆ ತುಂಬಾ ತುಂಬಾ ಲಾಭಗಳಿದೆ. ಆದ್ರೆ ಈ ಕುಂಬಳಕಾಯಿ ಬೀಜವನ್ನು ಕುಂಬಳಕಾಯಿಯಿಂದ ತೆಗೆದು, ಅದರ ಸಿಪ್ಪೆ ತೆಗೆದು ಒಣಗಿಸಿ ಬಳಸೋಕ್ಕೆ ತುಂಬಾ ದಿನ ಬೇಕಾಗುತ್ತದೆ. ಟೈಮ್ ಕೂಡಾ ತುಂಬಾ ವೇಸ್ಟ್ ಆಗತ್ತೆ ಅನ್ನೋದು ನಿಮ್ಮ ಮಾತಾದ್ರೆ, ನೀವು ಈ ಕುಂಬಳಕಾಯಿ ಬೀಜವನ್ನು ಸೂಪರ್ ಮಾರ್ಕೆಟ್ನಿಂದಲೂ ಖರೀದಿ...
ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ...