Spiritual: ಕುಂಬಳಕಾಯಿ ಎಂದರೆ, ರುಚಿಕರವಾದ, ಆರೋಗ್ಯಕರವಾದ ತರಕಾರಿ. ಆದರೆ ಈ ತರಕಾರಿಯನ್ನು ಮಹಿಳೆಯರು ಕತ್ತರಿಸಬಾರದು ಎಂಬ ನಂಬಿಕೆ ಇದೆ. ಹಿಂದೂ ಧರ್ಮದಲ್ಲಿರುವ ಈ ನಂಬಿಕೆ ಬಗ್ಗೆ ಹಲವರಿಗೆ ಆಶ್ಚರ್ಯವಾಗಬಹುದು. ಆದರೆ ಈ ನಂಬಿಕೆಯ ಪ್ರಕಾರ, ಹೆಣ್ಣು ಮಕ್ಕಳು ಕುಂಬಳಕಾಯಿ ಕತ್ತರಿಸುವುದು ಎಂದರೆ, ಪುರುಷರನ್ನು ಕೊಲ್ಲುವುದು ಎಂಬ ಅರ್ಥ ಬರುತ್ತದೆಯಂತೆ. ಈ ಬಗ್ಗೆ ಪೂರ್ತಿ ಮಾಹಿತಿ...
ಅನೇಕ ಜನರು ಕುಂಬಳಕಾಯಿಯಿಂದ ಅನೇಕ ರೀತಿಯ ಭಕ್ಷ್ಯಗಳನ್ನು ಮಾಡುತ್ತಾರೆ.ಕೆಲವರು ಸಿಹಿತಿಂಡಿಗಳು ಮಾಡುತ್ತಾರೆ. ಇನ್ನು ಕೆಲವರು ಬೇಳೆಕರ್ರಿಯಾಗಿ ಬೇಯಿಸುತ್ತಾರೆ. ಆದರೆ, ಈ ಕುಂಬಳಕಾಯಿಯಲ್ಲಿ ಹಲವು ಆರೋಗ್ಯಕಾರಿ ಲಾಭಗಳು ಅಡಗಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಕುಂಬಳಕಾಯಿಯಲ್ಲಿ ವಿಟಮಿನ್ ಎ 200 ಪ್ರತಿಶತವಿದೆ. ವಿಟಮಿನ್ ಸಿ, ಇ, ರೈಬೋಫ್ಲಾವಿನ್, ಪೊಟ್ಯಾಸಿಯಮ್, ತಾಮ್ರ, ಮ್ಯಾಂಗನೀಸ್, ವಿಟಮಿನ್ ಬಿ6, ಫೋಲೇಟ್, ಕಬ್ಬಿಣ,...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...