Saturday, May 30, 2026

pumpkin

ಮಹಿಳೆಯರು ಕುಂಬಳಕಾಯಿ ಕತ್ತರಿಸಬಾರದಂತೆ.. ಯಾಕೆ ಗೊತ್ತಾ..?

Spiritual: ಕುಂಬಳಕಾಯಿ ಎಂದರೆ, ರುಚಿಕರವಾದ, ಆರೋಗ್ಯಕರವಾದ ತರಕಾರಿ. ಆದರೆ ಈ ತರಕಾರಿಯನ್ನು ಮಹಿಳೆಯರು ಕತ್ತರಿಸಬಾರದು ಎಂಬ ನಂಬಿಕೆ ಇದೆ. ಹಿಂದೂ ಧರ್ಮದಲ್ಲಿರುವ ಈ ನಂಬಿಕೆ ಬಗ್ಗೆ ಹಲವರಿಗೆ ಆಶ್ಚರ್ಯವಾಗಬಹುದು. ಆದರೆ ಈ ನಂಬಿಕೆಯ ಪ್ರಕಾರ, ಹೆಣ್ಣು ಮಕ್ಕಳು ಕುಂಬಳಕಾಯಿ ಕತ್ತರಿಸುವುದು ಎಂದರೆ, ಪುರುಷರನ್ನು ಕೊಲ್ಲುವುದು ಎಂಬ ಅರ್ಥ ಬರುತ್ತದೆಯಂತೆ. ಈ ಬಗ್ಗೆ ಪೂರ್ತಿ ಮಾಹಿತಿ...

ಕುಂಬಳಕಾಯಿಯ ಆರೋಗ್ಯ ಪ್ರಯೋಜನಗಳು..!

ಅನೇಕ ಜನರು ಕುಂಬಳಕಾಯಿಯಿಂದ ಅನೇಕ ರೀತಿಯ ಭಕ್ಷ್ಯಗಳನ್ನು ಮಾಡುತ್ತಾರೆ.ಕೆಲವರು ಸಿಹಿತಿಂಡಿಗಳು ಮಾಡುತ್ತಾರೆ. ಇನ್ನು ಕೆಲವರು ಬೇಳೆಕರ್ರಿಯಾಗಿ ಬೇಯಿಸುತ್ತಾರೆ. ಆದರೆ, ಈ ಕುಂಬಳಕಾಯಿಯಲ್ಲಿ ಹಲವು ಆರೋಗ್ಯಕಾರಿ ಲಾಭಗಳು ಅಡಗಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಕುಂಬಳಕಾಯಿಯಲ್ಲಿ ವಿಟಮಿನ್ ಎ 200 ಪ್ರತಿಶತವಿದೆ. ವಿಟಮಿನ್ ಸಿ, ಇ, ರೈಬೋಫ್ಲಾವಿನ್, ಪೊಟ್ಯಾಸಿಯಮ್, ತಾಮ್ರ, ಮ್ಯಾಂಗನೀಸ್, ವಿಟಮಿನ್ ಬಿ6, ಫೋಲೇಟ್, ಕಬ್ಬಿಣ,...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img