ಮುಂಬರುವ ರಾಜ್ಯ ವಿಧಾನಸಭೆ ದೃಷ್ಟಿಯಿಂದ ಪಂಜಾಬ್ನಲ್ಲಿ ಕಾಂಗ್ರೆಸ್ ಪಕ್ಷ ಬಾರೀ ಸಿದ್ಧತೆಯನ್ನು ನಡೆಸುತ್ತಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಎರಡು ಸ್ಥಾನಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅದೇ ರೀತಿ ದಲಿತ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಕಾಂಗ್ರೆಸ್ ಮತಗಳನ ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್ಜಿತ್ ಸಿಂಗ್ ಚನ್ನಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...