Thursday, October 16, 2025

pundalik kullura

ಹೆಣ್ಣು ಸಿಗದವರಿಗೆ ಮದುವೆ ಮಾಡಿಸುವ ಭರವಸೆ ಕೊಟ್ಟ ಸಹೋದರರು: ಪಕ್ಷೇತರರ ಪ್ರಣಾಳಿಕೆ ಫುಲ್ ವೈರಲ್..

ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್‌ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img