Thursday, October 17, 2024

Pune

ಗರ್ಭಾ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಮೃತಪಟ್ಟ ಗರ್ಭಾ ಕಿಂಗ್ ಅಶೋಕ್ ಮಾಲಿ

Pune: ಗರ್ಭಾ ಕಿಂಗ್ ಎಂದೇ ಖ್ಯಾತರಾಗಿದ್ದ, ಗರ್ಭಾ ನೃತ್ಯಗಾರ ಅಶೋಕ್ ಮಾಲಿ, ಗರ್ಭಾ ಮಾಡುತ್ತಲೇ ಸಾವನ್ನಪ್ಪಿದ್ದಾರೆ. ನವರಾತ್ರಿಯ ಸಮಯದಲ್ಲಿ ಗುಜರಾತ್‌, ಮಹಾರಾಷ್ಟ್ರದಲ್ಲಿ ಗರ್ಭಾ ನೃತ್ಯ ಮಾಡಲಾಗುತ್ತದೆ. ಇದು ದೇವಿಗೆ ಸಮರ್ಪಿಸುವ ಕಲಾ ಸೇವೆ. https://youtu.be/GhjO6OIH6yU ಈ ಗರ್ಭಾ ನೃತ್ಯವನ್ನು ಚೆನ್ನಾಗಿ ಮಾಡುತ್ತಿದ್ದ ಅಶೋಕ್ ಮಾಲಿ (54) ಎನ್ನುವವರು ಪುಣೆ ಜಿಲ್ಲೆಯ ಖೇಡ್ ಎಂಬಲ್ಲಿ ನವರಾತ್ರಿ ಉತ್ಸವದ ವೇಳೆ,...

ಪುಣೆ-ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ವಿದ್ಯುಕ್ತ ಚಾಲನೆ: ಸಾರ್ವಜನಿಕರಲ್ಲಿ ಹರ್ಷೋದ್ಘಾರ..!

Hubli News: ಹುಬ್ಬಳ್ಳಿ: ಬಹು ದಿನಗಳ‌ ಬಹು ನಿರೀಕ್ಷಿತ ಬೇಡಿಕೆ ಈಗ ಈಡೇರಿದ್ದು, ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಾಯೋಗಿಕ ಚಾಲನೆ ದೊರೆತಿದ್ದು, ಪುಣೆಯಿಂದ ಪ್ರಯಾಣ ಆರಂಭಿಸಿದ ವಂದೇ ಭಾರತ್ ರೈಲು ಮಿರಜ್ ಜಂಕ್ಷನ್ ತಲುಪಿದ್ದು, ಅಲ್ಲಿಂದ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಲಿದೆ. https://youtu.be/Qs6JupQEErs ಸಾಕಷ್ಟು ವೈಭವದೊಂದಿಗೆ ಮೀರಜ್‌ಗೆ ಆಗಮಿಸಿದ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು...

Narendra Modi : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ

National News : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ ಸಂಭ್ರಮದ ಸಲುವಾಗಿ ಮೋದಿ ಪುಣೆಗೆ ತೆರಳಿದ್ದರು. ಅಲ್ಲಿ ಸಕಲ ಗೌರವದೊಂದಿಗೆ ಮೋದಿಯನ್ನು ಸ್ವಾಗತ ಕೋರಲಾಯಿತು. ನಂತರ ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎನ್​ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ...

ಸಂಸದೆ ಸೀರೆಗೆ ಬೆಂಕಿ…! ಆಗಿದ್ದೇನು..?!

National News: ಪುಣೆಯ ಹಿಂಜೆವಾಡಿಯಲ್ಲಿ ಕರಾಟೆ ಸ್ಪರ್ಧೆಯ ಉದ್ಘಾಟನೆ ಭಾನುವಾರ ಆಯೋಜಿಸಲಾಗಿತ್ತು. ಈ ವೇಳೆ ಬಾರಾಮತಿಯ ಎಮ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ತಗುಲಿದೆ. ವೇದಿಕೆಯಲ್ಲಿ ಮೇಜಿನ ಮೇಲಿರಿಸಲಾಗಿದ್ದ ದೀಪಕ್ಕೆ ಅವರ ಸೀರೆ ತಾಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸಂಸದೆ ಸುಪ್ರಿಯಾ ತಮ್ಮ ಕೈಗಳಿಂದ ಬೆಂಕಿ ನಂದಿಸಿದ್ದಾರೆ ಎಂದು...

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ : 48 ವಾಹನಗಳು ಜಖಂ, ಓರ್ವ ಮಹಿಳೆ ಮೃತ ಮತ್ತು ಹಲವರಿಗೆ ಗಂಭೀರ ಗಾಯ

ಪುಣೆ: ಪುಣೆ- ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ. ಐಷಾರಾಮಿ ಕಾರುಗಳು ಸೇರಿ ಒಟ್ಟು 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ,...

5 ಜಿ ಸ್ಪೆಕ್ಟ್ರಮ್ ಹರಾಜಿಗೆ ಕೇಂದ್ರ ಸಂಪುಟ ಒಪ್ಪಿಗೆ!

https://www.youtube.com/watch?v=tDKIf8lCo-k ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ. ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...

Bajaj Groupನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ನಿಧನ..!

ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83)  ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್‌ನಲ್ಲಿ ಬಜಾಜ್ ಆಟೋ...
- Advertisement -spot_img

Latest News

ಕುತೂಹಲ ಮೂಡಿಸಿದ ಶಿಗ್ಗಾವಿ ಉಪಚುನಾವಣೆ: ಯಾರಾಗ್ತಾರೆ ಬಿಜೆಪಿ ಅಭ್ಯರ್ಥಿ..?

Haveri News: ಹಾವೇರಿ: ಶಿಗ್ಗಾವಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೇಟ್ ಯಾರಿಗೆ ಸಿಗತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ. ಪುತ್ರ ಭರತ್ ಬೊಮ್ಮಾಯಿ ಕೂಡ ರಾಜಕೀಯಕ್ಕೆ ಬರಲಿ...
- Advertisement -spot_img