Monday, April 13, 2026

Pune heavy rains

ಗೋಡೆ ಕುಸಿದು 17 ಮಂದಿ ದಾರುಣ ಸಾವು..!

ಮಹಾರಾಷ್ಟ್ರ: ರಾಜ್ಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಶೆಡ್ ಮೇಲೆ ಕಾಂಪೌಂಡ್ ಕುಸಿದು 17 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಪುಣೆಯ ಕೊಂಢ್ವಾ ಪ್ರದೇಶದಲ್ಲಿ ಮಳೆಯಿಂದಾಗಿ ಅಪಾರ್ಟ್ ಮೆಂಟ್ ನ ಗೋಡೆ ಪಕ್ಕದಲ್ಲಿದ್ದ ಶೆಡ್ ಗಳ ಮೇಲೆ ಕುಸಿದ ಪರಿಣಾಮ ನಾಲ್ವರು ಮಕ್ಕಳೂ ಸೇರಿದಂತೆ ಒಟ್ಟು 17 ಮಂದಿ ಕಾರ್ಮಿಕರು ಅಸುನೀಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ...
- Advertisement -spot_img

Latest News

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು...
- Advertisement -spot_img