Monday, April 14, 2025

Puneet rajkumar

“Khadak hallihudugaru”ಚಿತ್ರದ ಕನ್ನಡಾಭಿಮಾನದ ಗೀತೆ ಬಿಡುಗಡೆ..!

ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ.‌ ಆ ಚಿತ್ರಕ್ಕೆ "ಖಡಕ್ ಹಳ್ಳಿ ಹುಡುಗರು" ಎಂದು ಹೆಸರಿಡಲಾಗಿದೆ.‌ ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ‌ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್(Raghavendra Rajkumar) ಹಾಡಿದ್ದಾರೆ.‌ ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್(Rahman...

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ..!

www.karnatakatv.net: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೀಡಾಗಿ ನಿಧನರಾದ ಸುದ್ದಿ ತಿಳಿದು ಇಡೀ ಕರುನಾಡು ಶೋಕ ಸಾಗರದಲ್ಲಿ ಮುಳುಗಿದೆ. ನಟನ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರ ಅಂತಿಮ ದರ್ಶನ ವ್ಯವಸ್ಥೆಗೆ ಕ್ರಮ ಕೈಗೊಂಡಿದೆ. ಮೇರು ನಟ, ತಮ್ಮ ತಂದೆ ಡಾ. ರಾಜ್ ಕುಮಾರ್ ರವರ ಸಮಾಧಿ ಇರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ...
- Advertisement -spot_img

Latest News

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....
- Advertisement -spot_img