ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಆ ಚಿತ್ರಕ್ಕೆ "ಖಡಕ್ ಹಳ್ಳಿ ಹುಡುಗರು" ಎಂದು ಹೆಸರಿಡಲಾಗಿದೆ. ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್(Raghavendra Rajkumar) ಹಾಡಿದ್ದಾರೆ. ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್(Rahman...
www.karnatakatv.net: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೀಡಾಗಿ ನಿಧನರಾದ ಸುದ್ದಿ ತಿಳಿದು ಇಡೀ ಕರುನಾಡು ಶೋಕ ಸಾಗರದಲ್ಲಿ ಮುಳುಗಿದೆ. ನಟನ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರ ಅಂತಿಮ ದರ್ಶನ ವ್ಯವಸ್ಥೆಗೆ ಕ್ರಮ ಕೈಗೊಂಡಿದೆ.
ಮೇರು ನಟ, ತಮ್ಮ ತಂದೆ ಡಾ. ರಾಜ್ ಕುಮಾರ್ ರವರ ಸಮಾಧಿ ಇರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ...
ಕರ್ನಾಟಕದಲ್ಲಿ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಸದ್ಯ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಂದಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಗುಟ್ಕಾ ನಿಷೇಧದ ಆದೇಶವನ್ನು ವಾಪಸ್ ಪಡೆಯುವ...