https://www.youtube.com/watch?v=x15kj2VtH08
ಸ್ಟಾರ್ ನಟ-ನಟಿಯರು ಹಾಗೂ ಅಭಿಮಾನಿಗಳ ಮಧ್ಯೆ ಸಂಪರ್ಕದ ಕೊಂಡಿಯಾಗಿರೋದು ಸೋಶಿಯಲ್ ಮೀಡಿಯಾ ಎಂಬ ಮಾಯಾಜಾಲ. ಪ್ರತಿಯೊಬ್ಬರೂ ಸಹ ಸೋಶಿಯಲ್ ಮೀಡಿಯಾವನ್ನ ಉಪಯೋಗಿಸುತ್ತಾರೆ. ಸ್ಟಾರ್ಗಳ ಸಿನಿಮಾಗಳ ಬಗ್ಗೆ ಹಾಗಿರಬಹುದು, ವೈಯುಕ್ತಿಕ ಜೀವನದ ಬಗ್ಗೆ, ಅಥವಾ ಅವರ ಹವ್ಯಾಸಗಳು ಹೀಗೆ ಪ್ರತಿಯೊಂದನ್ನೂ ಸದಾ ಅಪ್ಡೇಟ್ ಮಾಡೋದು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಲ್ಲೇನೆ. ಅದೇರೀತಿ ಸೆಲೆಬ್ರೆಟಿಗಳು ಅಂದ್ಮೇಲೆ ಅವರ...
https://www.youtube.com/watch?v=ug__m7169rk
ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..!
ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...
ಬೆಂಗಳೂರು : ಅಪ್ಪು ಅಭಿಮಾನಿಗಳೆಲ್ಲರೂ ಕಾತುರದಿಂದ ಕಾಯುತ್ತಿದ್ದ ನಮ್ಮೆಲ್ಲರ ನೆಚ್ಚಿನ ಪುನೀತ್ ರಾಜಕುಮಾರ್ (Puneeth Rajkumar) ಅವರ ಜೇಮ್ಸ್ ಚಿತ್ರದ ಟೀಸರ್ (Teaser of the movie James) ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಇದರಲ್ಲಿ ಅಪ್ಪು ಈ ಹಿಂದೆ ಎಂದೂ ಕಂಡಿರದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್...
ಮೈಸೂರು: ಮೈಸೂರಿನ ಲಿಂಗಾಬುದಿ ಪಾಳ್ಯ ಬಡಾವಣೆಯ ಅಭಿಮಾನಿಗಳು ಪುನೀತ್ ಪುತ್ಥಳಿ ಮಾಡಿಸಿದ್ದರು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪ್ಪು ಆಗಲಿ ತಿಂಗಳಾದರೂ ಅವರ ನೆನಪು ಮಾತ್ರ ಇನ್ನೂ ಮಾಡುತ್ತಿಲ್ಲ ಅವರ ಆರಾಧನೆ ಹಾಗೂ ಅವರ ಹೆಸರಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇದೆ. ಇದು ಅವರ ಸರಳತೆ ಸಜ್ಜನಿಕೆ ಯವರ ಜನಸೇವೆ ಹಾಗೂ ಅವರ ನಟನೆ ಡ್ಯಾನ್ಸ್...
ಬೆಂಗಳೂರು: ಅಪ್ಪು ಅಭಿಮಾನಿಗಳಿಗೆ ಸಂತೋಷದ ಸುದ್ದಿ ಬೆಳ್ಳಿತೆರೆ ಮೇಲೆ ಮೂಡಿಬರಲಿದೆ ಅಪ್ಪುವಿನ ಜೀವನ ಚರಿತ್ರೆ. ಹೌದು ಸ್ನೇಹಿತರೆ ಅಪ್ಪು ಅನ್ನು ಕಳೆದುಕೊಂಡು ದುಃಖದಲ್ಲಿರುವ ನಾಡಿನ ಎಲ್ಲಾ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ರವರು ಇಂತಹ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅಭಿಮಾನಿಯೊಬ್ಬರು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಅಪ್ಪುವಿನ ಬಯೋಪಿಕ್ ಅನ್ನು ಸಿನಿಮಾ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...