ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ವೇಳೆ, ರೀಲ್ಸ್ ಹಾಗೂ ಫೇಸ್ಬುಕ್ ಪೋಸ್ಟ್ಗಳಿಗಾಗಿ ಹಲ್ಲೆ ನಡೆಸುವುದು ಅಥವಾ ಪೊಲೀಸರನ್ನು ನಿಂದಿಸುವುದು ಒಪ್ಪಲಾಗದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.
ಬೆಂಗಳೂರಿನ ಚನ್ನಮ್ಮನ...
News: ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ, ಸಮಸ್ತ ಹಿಂದೂ ಸಂಘಟನೆಗಳ ಮುಖಂಡರು, ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ದೂರು ನೀಡಿದೆ.
https://youtu.be/H0gMJgZNLr0
ಎಸಿಪಿ ಚಂದನ್ ಕುಮಾರ್, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ನಡೆಸಿದ್ದು, ಎಡಗಾಲಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಡ್ಡ...
Bengaluru News: ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾತಿ ನಿಂದನೆ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು....
Banglore News : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ.
ಹೌದು ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...