Saturday, August 8, 2026

#puneeth kerehalli

Hassan News: ತಮ್ಮನ ಮದುವೆಗೆ ಬಂದಿದ್ದ ಪುನೀತ್ ಕೆರೆಹಳ್ಳಿ ಬಂಧನ: ಕಣ್ಣೀರಿಟ್ಟ ತಾಯಿ

Hassan News: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ನಿವಾಸದಲ್ಲಿ ತಮ್ಮನ ಮದುವೆಯಲ್ಲಿ ಖುಷಿ ಖುಷಿಯಾಗಿ ಭಾಗಿಯಾಗಿದ್ದ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು, ಸಂಭ್ರಮ ಮದುವೆ ಮನೆಗೆ ಬಂದು ಪೋಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರಿನ ಮೇರೆಗೆ ಪುನೀತ್‌ರನ್ನು ಬಂಧಿಸಲಾಗಿದೆ. ಮುಸ್ಲಿಂ ಧರ್ಮಗುರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ...

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಮಾರ್ಚ್ 21ರಿಂದ 23ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ದರ್ಶನಕ್ಕೆ ಒತ್ತಾಯಿಸಿದ ಕೆರೆಹಳ್ಳಿ, ಪೊಲೀಸರೊಂದಿಗೆ...

ರೀಲ್ಸ್ ರಾಜಕೀಯಕ್ಕೆ ಬ್ರೇಕ್; ಹೈಕೋರ್ಟ್ ವಾರ್ನಿಂಗ್!

ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ವೇಳೆ, ರೀಲ್ಸ್ ಹಾಗೂ ಫೇಸ್‌ಬುಕ್ ಪೋಸ್ಟ್‌ಗಳಿಗಾಗಿ ಹಲ್ಲೆ ನಡೆಸುವುದು ಅಥವಾ ಪೊಲೀಸರನ್ನು ನಿಂದಿಸುವುದು ಒಪ್ಪಲಾಗದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ. ಬೆಂಗಳೂರಿನ ಚನ್ನಮ್ಮನ...

ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ: ಎಸಿಪಿ ಮೇಲೆ ಗಂಭೀರ ಆರೋಪ

News: ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್‌ ಕುಮಾರ್ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ, ಸಮಸ್ತ ಹಿಂದೂ ಸಂಘಟನೆಗಳ ಮುಖಂಡರು, ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ದೂರು ನೀಡಿದೆ. https://youtu.be/H0gMJgZNLr0 ಎಸಿಪಿ ಚಂದನ್ ಕುಮಾರ್, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ನಡೆಸಿದ್ದು, ಎಡಗಾಲಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಡ್ಡ...

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಸಂಪಿಗೆಹಳ್ಳಿ ಠಾಣೆ ಪೊಲೀಸ್

Bengaluru News: ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾತಿ ನಿಂದನೆ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು....

Puneeth KereHalli : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆ ರದ್ದು

Banglore News : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ. ಹೌದು ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img