Wednesday, June 24, 2026

#puneeth kerehalli

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಮಾರ್ಚ್ 21ರಿಂದ 23ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ದರ್ಶನಕ್ಕೆ ಒತ್ತಾಯಿಸಿದ ಕೆರೆಹಳ್ಳಿ, ಪೊಲೀಸರೊಂದಿಗೆ...

ರೀಲ್ಸ್ ರಾಜಕೀಯಕ್ಕೆ ಬ್ರೇಕ್; ಹೈಕೋರ್ಟ್ ವಾರ್ನಿಂಗ್!

ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ವೇಳೆ, ರೀಲ್ಸ್ ಹಾಗೂ ಫೇಸ್‌ಬುಕ್ ಪೋಸ್ಟ್‌ಗಳಿಗಾಗಿ ಹಲ್ಲೆ ನಡೆಸುವುದು ಅಥವಾ ಪೊಲೀಸರನ್ನು ನಿಂದಿಸುವುದು ಒಪ್ಪಲಾಗದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ. ಬೆಂಗಳೂರಿನ ಚನ್ನಮ್ಮನ...

ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ: ಎಸಿಪಿ ಮೇಲೆ ಗಂಭೀರ ಆರೋಪ

News: ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್‌ ಕುಮಾರ್ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ, ಸಮಸ್ತ ಹಿಂದೂ ಸಂಘಟನೆಗಳ ಮುಖಂಡರು, ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ದೂರು ನೀಡಿದೆ. https://youtu.be/H0gMJgZNLr0 ಎಸಿಪಿ ಚಂದನ್ ಕುಮಾರ್, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ನಡೆಸಿದ್ದು, ಎಡಗಾಲಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಡ್ಡ...

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಸಂಪಿಗೆಹಳ್ಳಿ ಠಾಣೆ ಪೊಲೀಸ್

Bengaluru News: ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾತಿ ನಿಂದನೆ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು....

Puneeth KereHalli : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆ ರದ್ದು

Banglore News : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ. ಹೌದು ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img