Monday, March 30, 2026

puneeth raj kumar

ಸಿಲಿಕಾನ್ ಸಿಟಿಯಲ್ಲಿ ಕಣ್ಮನ ಸೆಳೆಯುತ್ತಿದೆ ವಿಭಿನ್ನ ಕಲಾಕೃತಿಗಳು..!

special story: ಸಿಲಿಕಾನ್ ಸಿಟಿಯಲ್ಲಿ ಕಟ್ಟಡಗಳ ಜೊತೆಗೆ ವಿಭಿನ್ನ ಕಲಾಕೃತಿಗಳು ಕೂಡಾ ನೋಡುಗರ ಕಣ್ಮನ ಸೆಳೆಯುತ್ತದೆ. ಅದೇ ತೆರನಾಗಿ ನಮ್ಮನ್ನು ಮನಸೂರೆ ಮಾಡುವುದು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೂರ್ಯ ಶಿಲ್ಪಶಾಲ..ಹೌದು ಕಲಾವಿದನ ಕೈ ಚಳಕಕ್ಕೆ ಸಾಟಿಯೆ ಇಲ್ಲ , ಎಂತಹದನ್ನು ಬೇಕಾದರೂ ತನ್ನ ಕೈಚಳಕದ ಮೂಲಕ ರೂಪ ಕೊಡುವಂತ ಶಕ್ತಿ ಇರೋದು ಕಲಾವಿದನಿಗೆ ಮಾತ್ರ...

ಹುಬ್ಬಳ್ಳಿ: ಅಪ್ಪು ರೂಪಕದ ಗಣೇಶ ಮೂರ್ತಿಗೆ ಭಾರೀ ಬೇಡಿಕೆ…!

Hubballi News xpress: ಹುಬ್ಬಳ್ಳಿ : ಇನ್ನೇನು  ಗಣೇಶೋತ್ಸವಕ್ಕೆ  ಕೆಲವು ದಿನಗಳು ಮಾತ್ರ ಬಾಕಿ ಇದೆ.ಇದೀಗ ದೇಶದೆಲ್ಲೆಡೆ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಎರಡು ವರ್ಷ ಕಳೆಗುಂದಿದ್ದ ಗಣೇಶ ಉತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯ ಗಣೇಶೋತ್ಸವಕ್ಕೆ ಅಪ್ಪುವನ್ನು ಅಭಿಮಾನಿಗಳು ಗಣೇಶನ ರೂಪದಲ್ಲಿ ನೋಡಲು ಇಚ್ಛಿಸುತ್ತಿದ್ದಾರೆ. ಹೌದು ಹುಬ್ಬಳ್ಳಿಯ  ನಗರದೆಲ್ಲೆಡೆ ಅದ್ಧೂರಿ...
- Advertisement -spot_img

Latest News

ಕೆರೆಯಲ್ಲಿ ಈಜಲು ಹೋಗಿ SSLC ವಿದ್ಯಾರ್ಥಿ ದಾರುಣ ಸಾವು!

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ...
- Advertisement -spot_img