Thursday, September 10, 2026

puneeth Rajkumar

ಅಶ್ವಿನಿ ಪುನೀತ್‌ಗೆ MLC ಸ್ಥಾನ? ರಾಜಕೀಯಕ್ಕೆ ದೊಡ್ಮನೆ ಸೊಸೆ ಎಂಟ್ರಿ!

ಕರ್ನಾಟಕ ರಾಜಕಾರಣದಲ್ಲಿ ಈಗ ಮತ್ತೊಂದು ಹೊಸ ಹಾಗೂ ಕುತೂಹಲಕಾರಿ ಚರ್ಚೆ ಜೋರಾಗಿ ನಡೀತಿದೆ. ಹೌದು, ದೊಡ್ಮನೆ ಸೊಸೆ, ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಹೆಸರು ವಿಧಾನ ಪರಿಷತ್ ಅಂದರೆ ಎಂಎಲ್ಸಿ ನಾಮನಿರ್ದೇಶನ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಹೌದು 'ಕಲಾ ಕ್ಷೇತ್ರದ ಕೋಟಾದಡಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ವಿಧಾನ...

Sandalwood: ನೂತನ ಬ್ಯುಸಿನೆಸ್ ಆರಂಭಿಸಿದ ಪುನೀತ್ ಪುತ್ರಿ: ವಂದಿತಾ ಯಶಸ್ಸಿಗಾಗಿ ಸತ್ಯನಾರಾಯಣ ಪೂಜೆ

Sandalwood: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಪುತ್ರಿ ವಂದಿತಾ ಇದೀಗ ನೂತನ ಬ್ಯುಸಿನೆಸ್ ಶುರು ಮಾಡಿದ್ದಾರೆ. ಮುಂಚೆಯಿಂದಲೂ ಬೇಕಿಂಗ್‌ನಲ್ಲಿ ಆಸಕ್ತಿ ಇದ್ದು, ಇದೀಗ ಹೋಮ್ ಬೇಕರಿ ಉದ್ಯಮ ಶುರು ಮಾಡಿದ್ದಾರೆ. ಇದಕ್ಕೆ ನುಕಾಸ್ ಕೆಫೆ ಎಂದು ಹೆಸರಿರಿಸಿದ್ದಾರೆ. ಉದ್ಯಮ ಚೆನ್ನಾಗಿ ನಡೆಯಲಿ ಮತ್ತು ವಂದಿತಾ ಈ ಉದ್ಯಮದಲ್ಲಿ ಯಶಸ್ವಿಯಾಗಲಿ ಎಂದು ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಲಾಗಿದೆ....

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...

Sandalwood News: ಅಪ್ಪು ಕನಸಿನ ‘ಜೂನಿಯರ್ ಟೋಸ್’: ಪತಿ ಆಸೆ ಈಡೇರಿಸಿದ ಅಶ್ವಿನಿ

Sandalwood News: ಅಪ್ಪು ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಮಾಡಿದ ಅದೆಷ್ಟೋ ಅಪರೂಪದ ಕೆಲಸಗಳು ನಮ್ಮ ಕಣ್ಮುಂದೆ ಇವೆ. ಅಷ್ಟೇ ಅಲ್ಲ, ಸಾಮಾಜಿಕವಾಗಿ ಪರಿಣಾಮ ಬೀರುವಂತಹ ಸಾಲು ಸಾಲು ಸಿನಿಮಾಗಳೂ ಇವೆ. ಅಪ್ಪುಗೆ ಒಂದು ಆಸೆ ಇತ್ತು. ಅದು ಇಂಟರ್ ನ್ಯಾಷನಲ್ ಪ್ರಿಸ್ಕೂಲ್ ಒಂದನ್ನು ಶುರು ಮಾಡಬೇಕು ಅನ್ನೋದು. ಆದರೆ, ಅಪ್ಪು ವಿಧಿಯ ಕರೆಗೆ...

ಅಪ್ಪುವಿಗಾಗಿ ಬರೆದಿದ್ದ ಭೂಮಿಗೆ ಬಂದ ಭಗವಂತ ಹಾಡು ರಿಲೀಸ್ ಮಾಡಿದ ಅಪ್ಪ, ಅಮ್ಮ, ಅಪ್ಪು ತಂಡ

Movie News: ಸ್ಯಾಂಡಲ್‌ವುಡ್ ನಟ, ಅತ್ಯುತ್ತಮ ವ್ಯಕ್ತಿತ್ವದ ವ್ಯಕ್ತಿ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಮೂರು ವರ್ಷಗಳೇ ಆಯ್ತು. ಆದರೂ ಕೂಡ ಅವರ ನೆನಪು ನಮ್ಮನ್ನು ಬಿಟ್ಟಿಲ್ಲ. ಅಪ್ಪು ಸಮಾಧಿಯನ್ನು ನೋಡಲು ಎಷ್ಟೋ ಅಭಿಮಾನಿಗಳು, ದೂರದೂರದ ಊರಿಂದ ಇಂದಿಗೂ ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಬರುತ್ತಿದ್ದಾರೆ. ಅಲ್ಲದೇ, ಅಪ್ಪು ಸಮಾಧಿ ಬಳಿ, ಹೂವು, ಫೋಟೋ, ಟೀ ಶರ್ಟ್...

Puneeth Rajkumar : ರಾತ್ರಿ ಬೆಳಗಾಗೋದ್ರೊಳಗೆ ಅಪ್ಪು ಪ್ರತಿಮೆ ಅನಾವರಣ…!

Film News : ಕರುನಾಡ ರತ್ನ ನಟ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ವರ್ಷಗಳಾದರೂ ಇನ್ನೂ ಅವರ ಅಗಲಿಕೆಯನ್ನು ಕರುನಾಡಿನ ಜನರು ಮರೆಯಲಾಗುತ್ತಿಲ್ಲ. ರಾಜ್ಯ ಮೂಲೆ ಮೂಲೆಗಳಲ್ಲೂ ಪುನೀತ್ ಕಟೌಟ್‌ಗಳು, ಬ್ಯಾನರ್‌ಗಳು ನಿಂತಿವೆ. ಹಲವೆಡೆ ಅವರ ಪ್ರತಿಮೆಗಳನ್ನು ನಿರ್ಮಿಸಲಾಗಿದೆ. ರಾಜ್ಯದ ಹಳ್ಳಿ ಹಳ್ಳಿಗೂ ನಟ ಪುನೀತ್ ರಾಜ್‌ಕುಮಾರ್ ತಲುಪಿದ್ದಾರೆ. ಬೆಂಗಳೂರಿನ ಗಲ್ಲಿ ಗಲ್ಲಿಗಳಲ್ಲೂ ಪುನೀತ್ ರಾಜ್‌ಕುಮಾರ್...

ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜಕುಮಾರ್, ತಾರಾ ಅನುರಾಧಾ ಗೆ 3 ವಿಶೇಷ ಪ್ರಶಸ್ತಿಗಳು..!

Film News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ...

‘ಗಂಧದಗುಡಿ’ ಸಿನಿಮಾ ಟಿಕೆಟ್ ದರದಲ್ಲಿ ಇಳಿಕೆ

ಬೆಂಗಳೂರು: ಗಂಧದಗುಡಿ ಚಿತ್ರದ ಟಿಕೆಟ್ ದರವನ್ನುಇಳಿಸಲಾಗಿದ್ದು, ನ.7ರಿಂದ 10ರವರೆಗೆ ಹೊಸ ದರ 56ರೂ, (ಸಿಂಗಲ್ ಸ್ಕ್ರೀನ್) 112ರೂ (ಮಲ್ಟಿಪ್ಲೆಕ್ಸ್) ಮಾಡಲಾಗದೆ ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಂಧದಗುಡಿ ಸಿನಿಮಾ ಪುನಿತ್ ಅವರ ಕನಸು. ಎಲ್ಲರೂ ಸಿನಿಮಾ ನೋಡಲಿ ಎಂಬ ಉದ್ದೇಶದಿಂದ ಚಿತ್ರತಂಡ ಈ ನಿರ್ಧಾರ ಮಾಡಿದೆ. ರಾಜ್ಯದ ವನ್ಯ ಸಂಪತ್ತು, ಪಕೃತಿ...

ಅಭಿಮಾನಿಗಳೇ ರಿಲೀಸ್ ಮಾಡಿದ್ರು ‘ಪುನೀತ್ ಪರ್ವಕ್ಕೆ’ ಗೆಸ್ಟ್ ಲಿಸ್ಟ್..!

ಪುನೀತ್ ಪರ್ವಕ್ಕೆ ಕರುನಾಡು ಕಾದು ಕುಳಿತಿದೆ. 'ಗಂಧದ ಗುಡಿ' ಪ್ರಿ-ರಿಲೀಸ್‌ ಈವೆಂಟ್‌ಗೆ ದಿನಗಣನೆ ಶುರುವಾಗಿದೆ. ಇನ್ನೊಂದು ವಾರ ಅಷ್ಟೇ ಅದ್ಧೂರಿಯಾಗಿ 'ಗಂಧದ ಗುಡಿ' ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನು ಸಂಭ್ರಮಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಪುನೀತ್ ರಾಜ್‌ಕುಮಾರ್ ಕರಿಯರ್‌ನ ಸ್ಪೆಷಲ್ ಸಿನಿಮಾ ಆಗಿರುವ ಕಾರಣಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮ ಜೋರಾಗಿ ನಡೆಯಲಿದೆ. ಅಭಿಮಾನಿಗಳು...

ಮೂರನೇ ದಿನದ ದಸರಾ ಹಬ್ಬಕ್ಕೆ ‘ಅಪ್ಪು’ ಆಕರ್ಷಣೆ..?!

Mysoor News: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗು ಪಡೆದುಕೊಂಡಿದೆ. ನವರಾತ್ರಿಯ ಮೂರನೇ ದಿನವಾದ ಇಂದು (ಸೆಪ್ಟಂಬರ್ 28) ಹಲವು ಕಾರ್ಯಕ್ರಮಗಳಲ್ಲಿ ಅಪ್ಪು ಸ್ಮರಣೆ ಮಾಡಲಾಗಿದೆ. ದಸರಾ ಚಲನಚಿತ್ರೋತ್ಸವ, ಯೋಗ ಕಾರ್ಯಕ್ರಮ, ದಸರಾ ದರ್ಶನ ಹಾಗೂ ಪುನೀತ್ ರಾಜಕುಮಾರ್ ಅವರ 50ಅಡಿ ಕಟೌಟ್ ಇಂದಿನ ದಸರಾ ಆಕರ್ಷಣೆಯಾಗಿತ್ತು ಎನ್ನಲಾಗಿದೆ. ಇಂದು (ಸೆಪ್ಟಂಬರ್ 28) ಪುನೀತ್ ರಾಜ್ ಕುಮಾರ್...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img