Thursday, September 10, 2026

puneeth Rajkumar

‘ಈ ನಟ ನನಗೆ ತುಂಬಾ ಸಹಾಯ ಮಾಡಿದ್ದಾರೆ, ಅವರನ್ನು ಮರಿಯಲು ಸಾಧ್ಯವಿಲ್ಲ’

https://youtu.be/Bgcy5a451OA ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...

‘ನನಗೆ ಹುಷಾರಿಲ್ಲದಾಗ ಈ ನಟ ನನ್ನ ಆರೈಕೆ ಮಾಡಿದ್ದು..’

https://youtu.be/FSF8Yk_XgvE ನಮ್ಮನ್ನಗಲಿದ ಸಂಚಾರಿ ವಿಜಯ್ ಮತ್ತು ಪುನೀತ್ ರಾಜ್‌ಕುಮಾರ್ ಜೊತೆ ನಟಿಸಿದ್ದ ಬೇಬಿ ಆರಾಧ್ಯಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಅವರ ಜೊತೆ ನಾನು ಆ್ಯಕ್ಟ್ ಮಾಡಿದ್ದೆ, ಅವರ ಅಗಲಿಕೆಯಿಂದಾಗಿ ನನಗೆ ತುಂಬಾ ಬೇಸರವಾಯಿತು ಎಂದು ಆರಾಧ್ಯಾ ಹೇಳಿದ್ದಾರೆ. ಬೇಬಿ ಆರಾಧ್ಯಾ ಪುನೀತ್ ಮತ್ತು ವಿಜಯ್ ಜೊತೆ ನಟಿಸಿದ, ಅವರೊಂದಿಗೆ ಕಾಲ ಕಳೆದ ಕ್ಷಣಗಳು ಹೇಗಿದ್ದವು ಅನ್ನೋ...

Mysore ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ವಿತರಣೆ..!

ನಟ ಪುನೀತ್ ರಾಜ್‍ಕುಮಾರ್ (Puneet Rajkumar) ಅವರಿಗೆ ಮರಣೋತ್ತರ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು (Ashwini) ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ (University of Mysore) ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ (Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್...

Raichur : ಹಟ್ಟಿ ಚಿನ್ನದ ಗಣಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಣೆ..!

ರಾಯಚೂರು : ಡಾ.ಪುನೀತ್ ರಾಜಕುಮಾರ (puneeth rajkumar) 47 ನೇ ಜನ್ಮದಿನದ ಹಿನ್ನೆಲೆ ದೇಶದ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಲ್ಲಿ (Hatti gold mine) ಅಪ್ಪು ಹುಟ್ಟು ಹಬ್ಬ (Birthday of Appu) ಆಚರಣೆಯನ್ನು ಅತ್ಯಂತ ಸಡಗರದಿಂದ ಮಾಡಲಾಯಿತು. ಅಪ್ಪು ಭಾವಚಿತ್ರವಿರೊ ಕನ್ನಡ ಭಾವುಟ ಅನಾವರಣ ಮಾಡಿ. ಕಂಠೀರವ ಸ್ಟುಡಿಯೋದ ಸಮಾಧಿ ಹೋಲುವಂತೆ ಇಲ್ಲಿಯೂ...

Raichur : ಪುನೀತ್ ಹೆಸರಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ..!

ರಾಯಚೂರು  :  ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ  ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ.  ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...

Puneeth Rajkumar ರಸ್ತೆ ನಾಮಕರಣಕ್ಕೆ ಬಿಬಿಎಂಪಿ ಅನುಮೋದನೆ..!

ಕರುನಾಡ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಭಿಮಾನಿಗಳಿಗೆ ಒಂದು ಸಂತೋಷದ ಸುದ್ದಿ. ಅವರ ಅಕಾಲಿಕ ನಿಧನದಿಂದ ದೇಶ ಹಾಗೂ ಅವರ ಅಭಿಮಾನಿಗಳಿಗೆ (fans) ಆಘಾತ ಉಂಟುಮಾಡಿದ್ದು, ಕರುನಾಡಿನಲ್ಲಿ ಅವರ ಹೆಸರು ಎಂದೆಂದಿಗೂ ಅಜರಾಮರ, ಅವರ ನೆನಪು ಸದಾಕಾಲ ನಮ್ಮೊಂದಿಗೆ ಉಳಿಯಲು 12 ಕಿಲೋ ಮೀಟರ್ ಉದ್ದದ ವರ್ತುಲ ರಸ್ತೆಗೆ ಪುನೀತ್...

APPU ಅಭಿನಯದ ಜೇಮ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆ..!

ಬೆಂಗಳೂರು : ಅಪ್ಪು ಅಭಿಮಾನಿಗಳೆಲ್ಲರೂ ಕಾತುರದಿಂದ ಕಾಯುತ್ತಿದ್ದ ನಮ್ಮೆಲ್ಲರ ನೆಚ್ಚಿನ ಪುನೀತ್ ರಾಜಕುಮಾರ್ (Puneeth Rajkumar) ಅವರ ಜೇಮ್ಸ್ ಚಿತ್ರದ ಟೀಸರ್ (Teaser of the movie James) ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಇದರಲ್ಲಿ ಅಪ್ಪು ಈ ಹಿಂದೆ ಎಂದೂ ಕಂಡಿರದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್...

Shakthi Dhaamaದ ಮಕ್ಕಳಿಗೆ ಅಪ್ಪು ಸಮಾಧಿ ಭೇಟಿ ಮಾಡಿಸಿದ ಶಿವಣ್ಣ..!

ಬೆಂಗಳೂರು : ಶಿವರಾಜಕುಮಾರ್ (shivarajkumar) ಇಂದು ಶಕ್ತಿ ಧಾಮದ ಮಕ್ಕಳಿಗೆ (Children of shakthidhaama) ಬೆಂಗಳೂರಿನಲ್ಲಿರುವ ಪುನೀತ್ ರಾಜಕುಮಾರ್ (puneeth rajkumar) ಅವರ ಸಮಾಧಿಯನ್ನು ಭೇಟಿ ಮಾಡಿಸಿದ್ದಾರೆ. ಗೀತಾ ಶಿವರಾಜಕುಮಾರ್ (geetha shivarajkumar )ಮಕ್ಕಳ ಜೊತೆಯಲ್ಲೇ ಇದ್ದು ಮಕ್ಕಳಾಗಿದ್ದರು. ಅವರಿಗೆ ಜಗತ್ತು ಗೊತ್ತಾಗಬೇಕು. ಫಸ್ಟ್ ಟೈಂ ಬಂದರು, ಇದನ್ನು ನೋಡಬೇಕು ಅಂದ್ರು, ವಿಧಾನಸೌಧ, ಹೀಗೆ ಅನೇಕ...

ಹರೀಶ ವಯಸ್ಸು 36 ಚಿತ್ರಕ್ಕೆ ಪುನೀತ್ ಸಾಂಗ್: ಇದು ಅಪ್ಪು ಹಾಡಿದ ಕೊನೆಯ ಹಾಡು

ಕನ್ನಡದ ಪವರ್ ಸ್ಟಾರ್ ಎಂದೇ ಖ್ಯಾತಿಯಾಗಿದ್ದ ಪುನೀತ್ ರಾಜ್‌ಕುಮಾರ್ ನಟನೆಯ ಜೊತೆಗೆ ಗಾಯನದಲ್ಲೂ ಸಹ ಮೋಡಿಯನ್ನು ಮಾಡಿದ್ದರು,ಆದರೆ ಅವರು ಇಲ್ಲದಿರುವುದು ಬೇಸರ, ಅವರಿಲ್ಲದಿದ್ದರೂ ಅವರ ಸಾಧನೆ ಅಪಾರ ಅವುಗಳು ಇನ್ನು ಜೀವಂತವಾಗಿ ಉಳಿದಿವೆ.ಸದ್ಯ ಪುನೀತ್ ರಾಜ್‌ಕುಮಾರ್ ಹಾಡಿದ್ದ ಕೊನೆ ಹಾಡು ಈಗ ರಿಲೀಸ್ ಆಗಿದೆ.ಹರೀಶ ವಯಸ್ಸು 36 ಎಂಬ ಸಿನಿಮಾದ ಟೈಟಲ್ ಸಾಂಗ್ ಅನ್ನು...

New year ಗೆ ಪುನೀತ್ ರಾಜಕುಮಾರ್ ಅಭಿನಯಿಸಿರುವ ಹೊಸ ಚಿತ್ರದ ಪೋಸ್ಟರ್ ರಿಲೀಸ್..!

ಸ್ಯಾಂಡಲ್ ವುಡ್ : ಇನ್ನೇನು ಹೊಸವರ್ಷದ ಸ್ವಾಗತಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ವೇಳೆ ಸ್ಯಾಂಡಲ್ವುಡ್ ನ ಅನೇಕ ಸಿನಿಮಾಗಳ ಪೋಸ್ಟರ್ ಗಳು ರಿಲೀಸ್ ಮಾಡಲಿದ್ದಾರೆ. ಇನ್ನು ಕರುನಾಡಿನ ಎಲ್ಲಾ ಅಭಿಮಾನಿಗಳಿಗೂ ಸಂತೋಷದ ಸುದ್ದಿ ಎಂದರೆ, ಅದರಲ್ಲೂ ಪುನೀತ್ ರಾಜಕುಮಾರ್(puneeth rajkumar) ಅಭಿಮಾನಿಗಳಿಗೆ ಇದು ಹಬ್ಬದ ಊಟವೇ ಎಂದು ಹೇಳಬಹುದು. ಅದು ಏನೆಂದರೆ ಪುನೀತ್ ರಾಜಕುಮಾರ್...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img