ಕಲಬುರಗಿ : ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು ತಮ್ಮ ಮಗುವಿಗೆ ಪುನೀತ್ ರಾಜ್ಕುಮಾರ್ ಎಂದು ನಾಮಕರಣ ಮಾಡಿದ್ದಾರೆ....
www.karnatakatv.net:ಜೇಮ್ಸ್ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಭರ್ಜರಿ ಚೇತನ್ ಕಾಂಬಿನೇಷನ್ನ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣವಾಗಿದ್ದು, ಕೇವಲ ಡಬ್ಬಿಂಗ್ ಕೆಲಸಗಳು ಮಾತ್ರ ಬಾಕಿ ಉಳಿದಿತ್ತು ಎಂಬ ವಿಷಯವನ್ನು ಚಿತ್ರತಂಡ ಹಂಚಿಕೊoಡಿತ್ತು.
ಪುನೀತ್ ಅವರ ಅಕಾಲಿಕ ಮರಣದಿಂದ ಜೇಮ್ಸ್ ಚಿತ್ರದಲ್ಲಿನ ಅಪ್ಪು ಅವರ ಪಾತ್ರದ ಡಬ್ಬಿಂಗ್ ಪೂರ್ಣ ಗೊಂಡಿರಲಿಲ್ಲ. ಈ ಬಗ್ಗೆ ನಿರ್ದೇಶಕ ಚೇತನ್ ಅವರೇ...
www.karnatakatv.net:ರಚಿತಾ ರಾಮ್ ತಮ್ಮ ನಟನೆಯಿಂದ ಮನೆ ಮಾತಾಗಿದ್ದಾರೆ. ಸದ್ಯ ರಚಿತಾ ಉತ್ತಮ ಮತ್ತು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಏಕ್ ಲವ್ ಯಾ ಸಿನಿಮಾದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ ಎಣ್ಣೆ ಸಾಂಗ್ ನಿಂದಾ ಪಡ್ಡೆ ಹುಡುಗರು ಮತ್ತು ಕ್ರೇಜಿ ಹುಡುಗಿಯರ ಮೆಚ್ಚುಗೆಯ ನಟಿಯಾಗಿ ಬಿಟ್ಟಿದ್ದಾರೆ. ಈ ಚಿತ್ರದ ಎಲ್ಲಾ ಹಾಡುಗಳೂ ಮಿಲಿಯನ್...
www.karnatakatv.net:ದಿನಕರ್ ತೂಗುದೀಪ ಶ್ರೀನಿವಾಸ್ ಸ್ಯಾಂಡಲ್ವುಡ್ನ ಪ್ರತಿಭಾವಂತ ಡೈರೆಕ್ಟರ್. ಒಳ್ಳೆಯ ಕಥೆ ತಯಾರಿಮಾಡಿಕೊಂಡು ಅಪ್ಪು ಜೊತೆ ಸಿನಿಮಾ ಮಾಡಲು ಸಿದ್ದರಿದ್ದರು. ಈ ಬಗ್ಗೆ ಜಯಣ್ಣ ಬ್ಯಾನೆರ್ ಅಡಿಯಲ್ಲಿ ದಿನಕರ್ ಕಥೆಬಗ್ಗೆ ಮಾತುಕಥೆಗಳು ನಡೆದಿತ್ತು. ನಿರ್ಮಾಪಕರಾದ ಜಯಣ್ಣ-ಭೋಗಣ್ಣ ಕಥೆಯನ್ನು ಒಪ್ಪಿಕೊಂಡಿದ್ದರು. ಈ ಕಥೆಗೆ ನಾಯಕನಾಗಿ ಪುನೀತ್ ರಾಜ್ಕುಮಾರ್ ಅವರಬಳಿ ಚರ್ಚೆನಡೆಸಲಾಗಿತ್ತು. ಪುನೀತ್ ಕೂಡ ಕಥೆಯನ್ನು ಒಪ್ಪಿಕೊಂಡು ಸಿನಿಮಾ...
ಸ್ಯಾಂಡಲ್ವುಡ್ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...
www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುದೊಡ್ಡ ಕನಸು ವೈಲ್ಡ್ ಲೈಫ್ ಕುರಿತು ಮಾಡಿದಂತಹ ಚಿತ್ರದ ಶೀರ್ಷಿಕೆಯ ಟೀಸರ್ ನವೆಂಬರ್ 1ರಂದೆ ತೆರೆಕಾಣಬೇಕಿತ್ತು ಆದರೆ ಅಪ್ಪು ಅವರ ಹಠಾತ್ ಹಗಲಿಕೆ ಇಂದಾಗಿ ಅದನ್ನು ಮುಂದೂಡಲಾಗಿತ್ತು.ಇದೀಗ ಪಿ, ಆರ್, ಕೆ ಯೂಟ್ಯೂಬ್ ಚಾನಲ್ ನಲ್ಲಿ ಇಂದು ಚಿತ್ರದ ಶೀರ್ಷಿಕೆ ಅನಾವರಣ ಗೊಂಡಿದ್ದು ಗಂಧದಗುಡಿ ಎಂಬ...
ಮೈಸೂರು: ಮೈಸೂರಿನ ಲಿಂಗಾಬುದಿ ಪಾಳ್ಯ ಬಡಾವಣೆಯ ಅಭಿಮಾನಿಗಳು ಪುನೀತ್ ಪುತ್ಥಳಿ ಮಾಡಿಸಿದ್ದರು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪ್ಪು ಆಗಲಿ ತಿಂಗಳಾದರೂ ಅವರ ನೆನಪು ಮಾತ್ರ ಇನ್ನೂ ಮಾಡುತ್ತಿಲ್ಲ ಅವರ ಆರಾಧನೆ ಹಾಗೂ ಅವರ ಹೆಸರಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇದೆ. ಇದು ಅವರ ಸರಳತೆ ಸಜ್ಜನಿಕೆ ಯವರ ಜನಸೇವೆ ಹಾಗೂ ಅವರ ನಟನೆ ಡ್ಯಾನ್ಸ್...
www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನಗಲಿ ಒಂದು ತಿಂಗಳು ಆಗುತ್ತಿದೆ ಆದರೆ ಅವರ ನೆನಪುಗಳು ಇನ್ನೂಕೂಡ ಎಲ್ಲರಲ್ಲಿ ಕಾಡುತ್ತಿದೆ.
ಪುನೀತ್ ಅವರು ನಟನೆ, ಹಾಡುವುದರ ಜೊತೆಗೆ ಯುವ ಪ್ರತಿಭೆಗಳನ್ನು ಬೆಂಬಲಿಸಲು ಪಿ,ಅರ್,ಕೆ ಪ್ರೊಡಕ್ಷನ್ಸ್ ಹಾಗೂ ಪಿ, ಆರ್,ಕೆ ಆಡಿಯೋ ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಅವರೇ ಒಬ್ಬ ದೊಡ್ಡ ನಟರಾಗಿದ್ದರು ಪಿ,ಆರ್,ಕೆ ಸಂಸ್ಥೆಯ ಮೂಲಕ ಪ್ರತಿಭಾನ್ವಿತ...
ಬೆಂಗಳೂರು: ಅಪ್ಪು ಅಭಿಮಾನಿಗಳಿಗೆ ಸಂತೋಷದ ಸುದ್ದಿ ಬೆಳ್ಳಿತೆರೆ ಮೇಲೆ ಮೂಡಿಬರಲಿದೆ ಅಪ್ಪುವಿನ ಜೀವನ ಚರಿತ್ರೆ. ಹೌದು ಸ್ನೇಹಿತರೆ ಅಪ್ಪು ಅನ್ನು ಕಳೆದುಕೊಂಡು ದುಃಖದಲ್ಲಿರುವ ನಾಡಿನ ಎಲ್ಲಾ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ರವರು ಇಂತಹ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅಭಿಮಾನಿಯೊಬ್ಬರು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಅಪ್ಪುವಿನ ಬಯೋಪಿಕ್ ಅನ್ನು ಸಿನಿಮಾ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ.
ಇನ್ನೂ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...