Thursday, June 11, 2026

puneeth Rajkumar

ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್… ಇದು ‘ದೊಡ್ಮನೆ ಯುವರತ್ನ’ನ ದೊಡ್ಡ ಗುಣ..

ಕನ್ನಡ ಚಿತ್ರರಂಗದ ಡಾ.ರಾಜ್ ಕುಟುಂಬದವರ ದೊಡ್ಮನೆಯ ದೊಡ್ಡ ಗುಣಗಳ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ಯಾರೇ ಕಷ್ಟ ಅಂತಾ ಬಂದ್ರು ಕೈ ಎತ್ತಿಕೊಡುವ ನೀಡು ಗುಣ ಅವರದ್ದು. ಶಿವಣ್ಣ, ಪುನೀತ್, ರಾಘಣ್ಣ ಯಾರೇ ಆಗಲೇ ನಂಬಿದವರನ್ನು ಕೈ ಬಿಡೋದಿಲ್ಲ ಅನ್ನೋದಕ್ಕೆ ನಮ್ ಕಣ್ಮುಂದೆಯ ಸಾಕಷ್ಟು ಉದಾಹರಣೆಗಳಿವೆ. ಅದರಂತೆ ಇತ್ತೀಚೆಗಷ್ಟೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯ...

ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ‘ಯುವರತ್ನ’ ಟೀಂ..! ಅಪ್ಪು ‘ಯುವರತ್ನ’ನ ಅಬ್ಬರಕ್ಕೆ ಡೇಟ್ ಫಿಕ್ಸ್..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಬಳಿಕ ಅಪ್ಪು-ಸಂತೋಷ್ ಜೊತೆಯಾಗಿ ಮಾಡಿರೋ ಈ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಈಗಾಗ್ಲೇ ಟೀಸರ್ ಹಾಗೂ ಸಾಂಗ್ಸ್ ಮೂಲಕ ಹಲ್ ಚಲ್ ಎಬ್ಬಿಸ್ತಿರುವ ಯುವರತ್ನನ ಗ್ರ್ಯಾಂಡ್ ಎಂಟ್ರಿಗೆ ಡೇಟ್...

ಹೊಂಬಾಳೆ ತಂಡದಿಂದ ಮತ್ತೊಂದು ಬಿಗ್ ಅನೌನ್ಸ್ ಮೆಂಟ್..! ಈ ಬಾರಿ ಯಾವ ಸ್ಟಾರ್ ಗೆ ನಿರ್ಮಾಣ ಮಾಡ್ತಾರೆ ಕೆಜಿಎಫ್ ನಿರ್ಮಾಪಕ…?

ಕೆಜಿಎಫ್ ಸಿನಿಮಾವನ್ನು ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ಸಕ್ಸಸ್ ಕಂಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ಸಾರಥ್ಯದ ಹೊಂಬಾಳೆ ಫಿಲ್ಮಂಸ್ ನಿರ್ಮಾಣ ಸಂಸ್ಥೆ ಮತ್ತೊಂದು‌ ಮೆಗಾ ಅನೌನ್ಸ್ ಮೆಂಟ್ ಗೆ ರೆಡಿಯಾಗಿದೆ. ಡಿಸೆಂಬರ್ 17ಕ್ಕೆ ಫ್ಯಾನ್ಸ್ ಗೆ ಸಿಕ್ತಿದೆ ಭರ್ಜರಿ ಟ್ರೀಟ್.. ಹೊಂಬಾಳೆ ಫಿಲ್ಮಂಸ್ ಇದೇ ತಿಂಗಳ 17ರಂದು ಬೆಳಗ್ಗೆ 11 ಗಂಟೆ 59 ನಿಮಿಷಕ್ಕೆ ಹೊಸ ಚಿತ್ರವನ್ನು...

ಪುನೀತ್ ರಾಜ್ ಕುಮಾರ್ ಸಂಸ್ಥೆಯಿಂದ “o2″ಸಿನಿಮಾ ಬರ್ತಿದೆ

www.karnatakatv.net : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಬ್ಯಾನರ್ ನಲ್ಲಿ ಇದೀಗ 02 ಅನ್ನುವ ಹೊಸ ಚಿತ್ರವೊಂದು ಮೂಡಿಬರ್ತಿದೆ.. ಈ ಹಿಂದೆ ಸಾಕಷ್ಟು ವರ್ಷಗಳ ಹಿಂದೆ ರಿಯಲ್ ಸ್ಟಾರ್ ಉಪೇಂದ್ರ  ಹಾಗೂ ನಟ ಪ್ರಭುದೇವಾ ಅವರೂ ಸಹ ರಾಸಾಯನಿಕ ಹೆಸರಿನ ಹೆಚ್ ಟು ಓ ಶೀರ್ಷಿಕೆಯಲ್ಲಿ ಸಿನಿಮಾ ಮಾಡಿದ್ರು.....

ಪುನೀತ್ ಅಭಿಮಾನಿಗಳಿಗೆ ಯುವರತ್ನ ಗಿಫ್ಟ್..!

www.karnatakatv.net : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ.. ಲಾಕ್ ಡೌನ್ ನಿಂದಾಗಿ ಕನ್ನಡದ ಸಾಕಷ್ಟು ಸಿನಿಮಾಗಳು ತೆರೆ ಕಾಣದೇ ಹಾಗೇ ಉಳಿದಿವೆ.. ಅವುಗಳಲ್ಲಿ ಅಪ್ಪು ನಟನೆಯ ಯುವರತ್ನ ಕೂಡ ಒಂದು.. ಚಿತ್ರವಂತೂ ಇನ್ನೂ ತೆರೆಕಂಡಿಲ್ಲ, ಯುವರತ್ನ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ಸ್ ನ್ನಾದ್ರೂ  ಕೊಡಿ ಅಂತ ಅಪ್ಪು...

ಅಮೆಜಾನ್ ಪ್ರೈಂ ನಲ್ಲಿ ಕನ್ನಡದ ಮೊಟ್ಟಮೊದಲ ಸಿನಿಮಾವಾಗಿ “ಲಾ” ರಿಲೀಸ್

ಕರ್ನಾಟಕ ಟಿವಿ : ಭಾರತದಲ್ಲಿ ಅಮೆಜಾನ್ ಪ್ರೈಂ ಅಬ್ಬರ ಶುರುವಾಗಿದೆ. ಕನ್ನಡದ ಮೊಟ್ಟಮೊದಲ ಸಿನಿಮಾವಾಗಿ ‘ಲಾ’ ಜೂನ್ 26ರಂದು ರಿಲೀಸ್ ಆಗಲಿದೆ. ಇನ್ನು ಪುನೀತ್ ರಾಕುಮಾರ್ ರ ಪಿಆರ್ ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ . ‘ಲಾ’  ಸಿನಿಮಾದಲ್ಲಿ ರಾಗಿಣಿ ಚಂದ್ರನ್, ಸಿರಿ ಪ್ರಹ್ಲಾದ್ ಹಾಗೂ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯಿಸಿದ್ದು ಜೂನ್ 26 ಕ್ಕೆ ರಿಲೀಸ್...

ಕೋಟ್ಯಾಧಿಪತಿಯಲ್ಲಿ ಪ್ರತಾಪ್ ಸಿಂಹ, ತೇಜಸ್ವಿ ಗೆದ್ದಿದ್ದೆಷ್ಟು ಲಕ್ಷ..?

ನೆರೆ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ಹಾಗೂ ಮೈಸೂರಿನ-ಕೊಡಗು ಸಂಸದರಾದ ತೇಜಸ್ವಿ, ಪ್ರತಾಪ್ ಸಿಂಹ ಕನ್ನಡದ ಕೋಟ್ಯಾಧಿಪತಿಯಲ್ಲಿ ಭಾಗಿಯಾಗಿದ್ರು.  ತೇಜಸ್ವಿ, ಪ್ರತಾಪ್ ಸಿಂಹ ಜಂಟಿಯಾಗಿ 25 ಲಕ್ಷದ ಪ್ರಶ್ನೆಯನ್ನ ಫೇಸ್ ಮಾಡಿದ್ರು.. ಈ ಪ್ರಶ್ನೆಗೆ ಸರಿಆಗಿ ಉತ್ತರ ಕೊಟ್ರೆ 25 ಲಕ್ಷ ಗೆಲ್ತಿದ್ರು.. ಒಂದು ವೇಳೆ ತಪ್ಪು ಉತ್ತರ ನೀಡಿದ್ರೆ 3.5 ಲಕ್ಷ ಸಿಗ್ತಿತ್ತು. ಆದ್ರೆ, ಇಬ್ಬರು ಯುವ ಸಂಸದರು...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img