Monday, September 7, 2026

puneethfans

ದೊಡ್ಮನೆ ಕುಡಿ ಯುವರಾಜ್‌ಕುಮಾರ್‌ಗೆ ಮುನ್ನುಡಿ ಬರೆದ ಹೊಂಬಾಳೆ ಫಿಲ್ಮ್ಸ್..!

ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..! ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...

ನನಸಾಯ್ತು ರಾಜಕುಮಾರನ ಕನಸುಗಳು..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮೊಂದಿಗೆ ದೈಹಿಕವಾಗಿ ಜೊತೆಯಿಲ್ಲದೊದ್ರೂ, ಮಾನಸಿಕವಾಗಿ ಸದಾ ನಮ್ಮೊಂದಿಗೆ ರ‍್ತಾರೆ. ಅಪ್ಪಾಜಿ ಅಭಿಮಾನಿಗಳೇ ದೇವರು ಅಂತಿದ್ರು..ಆದ್ರೆ ಅಪ್ಪಾಜಿ ಕುಡಿ ಅಭಿಮಾನಿಗಳಿಗೇನೇ ದೇವರಾಗ್ಬಿಟ್ರು. ಹೌದು, ಈ ಕ್ಷಣಕ್ಕೂ ಪುನೀತ್ ರಾಜ್‌ಕುಮಾರ್ ನಗುವಿರೋ ಫೋಟೋ ನೋಡಿದ್ರೆ ಖಂಡಿತ ಅವ್ರು ನಮ್ಮಿಂದ ದೂರ ಹೋಗಿಲ್ಲ ಇಲ್ಲೇ ಎಲ್ಲೋ ಇದ್ದಾರೆ, ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img