Saturday, January 31, 2026

#puneethrajkumar #puneeth #karnataka #kannada #sandalwood #ashwinipuneethrajkumar #prk #prkaudios #prkproductions #prkstudios #prk #ashwinipuneethpolitics

Chamundi Hills : ಚಾಮುಂಡಿ ತಾಯಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್ ಕುಮಾರ್

Film News : ಅಶ್ವಿನಿ ಪುನೀತ್ ರಾಜಕುಮಾರ್ ಇಂದು ಅಂದರೆ ಜುಲೈ 27ರಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿ ಆಶೀರ್ವಾದ ಪಡೆದರು. ‘ಆಚಾರ್ & ಕೋ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆ ಅವರು ದೇವಿಯ ಪೂಜೆ ಸಲ್ಲಿಸಿ, ಸಿನಿಮಾ ಗೆಲ್ಲುವಂತೆ ಪ್ರಾರ್ಥಿಸಿದರು. ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆಗೆ ‘ಆಚಾರ್ &...

ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ

ಫೆಬ್ರವರಿ ಮೊದಲ ವಾರ ‘ನಟ ಭಯಂಕರ’ ಹಾಗೂ ನೈಜ ಘಟನೆ ಆಧಾರಿತ ‘ತನುಜ’ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಎರಡೂ ಸಿನಿಮಾಗಳ ಸಂಗೀತ ನಿರ್ದೇಶಕ ಪ್ರದ್ಯೋತನ್. ಚಂದವನದಲ್ಲಿ ಭರವಸೆ ಮೂಡಿಸುತ್ತಿರುವ ಪ್ರತಿಭಾವಂತ ಸಂಗೀತ ನಿರ್ದೇಶಕ. ಪ್ರದ್ಯೋತನ್ ಮೂಲತಃ ತೆಲುಗಿನವರು ಆದ್ರೆ ಹೆಚ್ಚು ಪ್ರೀತಿ ಅಭಿಮಾನ ಗಳಿಸಿರೋದು ಕರುನಾಡಲ್ಲಿ. ಆ ಪ್ರೀತಿಯಿಂದಲೇ ಕಳೆದೆರಡು ವರ್ಷದಿಂದ ಬೆಂಗಳೂರಲ್ಲೇ ನೆಲೆಸಿದ್ದಾರೆ. ತೆಲುಗಿನ...

‘ಅಭಿರಾಮಚಂದ್ರ ಫಸ್ಟ್ ಲುಕ್ ರಿಲೀಸ್ …! ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

ರಥ ಕಿರಣ ನಟನೆಯ ‘ಅಭಿರಾಮಚಂದ್ರ’ ಫಸ್ಟ್ ಲುಕ್ ರಿಲೀಸ್- ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ‘ಅಲೆಯಾಗಿ ಬಾ’ ಆಲ್ಬಂ ಸಾಂಗ್ ಮೂಲಕ ಗಮನ ಸೆಳೆದ ರಥ ಕಿರಣ ನಾಯಕ ನಟನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿದ್ದಾರೆ. ನಾಗೇಂದ್ರ ಗಾಣಿಗ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ 'ಅಭಿರಾಮಚಂದ್ರ' ಸಿನಿಮಾ ಮೂಲಕ ಚಂದನವನದಲ್ಲಿ ಸಿನಿ ಜರ್ನಿ...

ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯ ಎಂಟ್ರಿ ..!

ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯ ಎಂಟ್ರಿ ಪಕ್ಕಾ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಬಿದ್ದಿದು. ಅಪ್ಪು ನಿಧನದ ನಂತರ ದೊಡ್ಮನೆ ಅಭಿಮಾನಿಗಳು ಹಾಗೂ ಕನ್ನಡಿಗರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ತೋರುತ್ತಿರುವ ಪ್ರೀತಿಯನ್ನು ಮನಗಂಡಿರುವ ರಾಜಕೀಯ ಪಕ್ಷಗಳು ( ಬಿಜೆಪಿ, ಕಾಂಗ್ರೆಸ್, ಮತ್ತು ಜೆಡಿಎಸ್​) ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರನ್ನು ಏನಾದ್ರು ಮಾಡಿ ತಮ್ಮ ಪಕ್ಷಕ್ಕೆ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img