Film News : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಇಂದು (ಜುಲೈ 21) ರಾಜ್ಯಾದ್ಯಂತ ರಿಲೀಸ್ ಆಗಿದೆ. ಯೂತ್ ಕಾಮಿಡಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಕೂಡಾ ವ್ಯಕ್ತವಾಗುತ್ತಿದೆ. ಹೊಸಬರ ಸಿನಿಮಾವೊಂದಕ್ಕೆ ಒಂದೊಳ್ಳೆ ಪ್ರಚಾರ ಸಿಕ್ಕಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಮೊದಲ ಪೋಸ್ಟರ್ ರಿಲೀಸ್ ಮಾಡಿದ್ದು ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಅನ್ನೋದು ಗೊತ್ತಿರೋ ವಿಚಾರ ಚಿತ್ರತಂಡ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಹೊಡೆದಿದೆ ಎನ್ನಲಾಗುತ್ತಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...
ಯುವ ರಾಜ್ಕುಮಾರ್, ಸಂತೋಷ್ ಆನಂದ್ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..!
ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್ ಕಾಂಬಿನೇಶನ್ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು.
ಇದರ ಜೊತೆಯಲ್ಲಿ ಸಂತೋಷ್ ಆನಂದ್ರಾಮ್...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮೊಂದಿಗೆ ದೈಹಿಕವಾಗಿ ಜೊತೆಯಿಲ್ಲದೊದ್ರೂ, ಮಾನಸಿಕವಾಗಿ ಸದಾ ನಮ್ಮೊಂದಿಗೆ ರ್ತಾರೆ. ಅಪ್ಪಾಜಿ ಅಭಿಮಾನಿಗಳೇ ದೇವರು ಅಂತಿದ್ರು..ಆದ್ರೆ ಅಪ್ಪಾಜಿ ಕುಡಿ ಅಭಿಮಾನಿಗಳಿಗೇನೇ ದೇವರಾಗ್ಬಿಟ್ರು. ಹೌದು, ಈ ಕ್ಷಣಕ್ಕೂ ಪುನೀತ್ ರಾಜ್ಕುಮಾರ್ ನಗುವಿರೋ ಫೋಟೋ ನೋಡಿದ್ರೆ ಖಂಡಿತ ಅವ್ರು ನಮ್ಮಿಂದ ದೂರ ಹೋಗಿಲ್ಲ ಇಲ್ಲೇ ಎಲ್ಲೋ ಇದ್ದಾರೆ, ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ...
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...
"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...
ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಳೆದ ಒಂದು...
ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನಗಲಿ ಇಂದಿಗೆ 19 ದಿನಗಳು ಕಳೆದಿವೆ. ಈ ಕಾರಣದಿಂದಾಗಿ ಪುನೀತ್ ಅವರಿಗೆ ಭಾವಂಜಲಿ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದ ಪುನೀತ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು "ನಾನು ಹಲವಾರು ಜನರ ಜೊತೆ ಚರ್ಚೆಮಾಡಿ ಕರ್ನಾಟಕ ರತ್ನ ಪ್ರಶಸ್ತಿಯನ್ನು...