ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್ಗಳಲ್ಲಿ...