ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...
Political News: ರಾಮನಗರದ ಬಿಡದಿಯಲ್ಲಿ ಟೌನ್ಶಿಪ್ ವಿಚಾಾರವಾಗಿ, ಭೂಮಿ ನೀಡಿದರೆ ಮಾತ್ರ ಖರೀದಿಸುತ್ತೇವೆ, ಇಲ್ಲದಿದ್ದರೆ, ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಅನುಮೋದನಾ...