Thursday, June 19, 2025

punit fans

ಅಪ್ಪು ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಆತ್ಮಹತ್ಯೆಗೆ ಯತ್ನ..!

www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ. ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img