Monday, March 30, 2026

punith

ನಿರ್ಮಾಪಕ ಸಾ.ರಾ.ಗೊವಿಂದ ಅವರಿಂದ ಪುನೀತ್ ಅಭಿಮಾನಿಗಳಿಗೆ ಸಿಹಿ ಸುದ್ದಿ !

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿoದ `ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸಿದ್ದಿಯೊಂದು ಹೊರಬಿದ್ದಿದೆ.ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ...
- Advertisement -spot_img

Latest News

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...
- Advertisement -spot_img