Thursday, August 13, 2026

punith fans culb

ನಿರ್ಮಾಪಕ ಸಾ.ರಾ.ಗೊವಿಂದ ಅವರಿಂದ ಪುನೀತ್ ಅಭಿಮಾನಿಗಳಿಗೆ ಸಿಹಿ ಸುದ್ದಿ !

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿoದ `ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸಿದ್ದಿಯೊಂದು ಹೊರಬಿದ್ದಿದೆ.ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ...
- Advertisement -spot_img

Latest News

Hubli News: ಬಿ. ನಾಗೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟದ ಎಚ್ಚರಿಕೆ: ವಾಲ್ಮೀಕಿ ಸಮುದಾಯ

Hubli News: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಭಿವೃದ್ಧಿ ಸಂಘದ ಮುಖಂಡರು ಘೋಷಣೆ ಕೂಗಿದ್ದಾರೆ....
- Advertisement -spot_img