Saturday, July 27, 2024

punith rajkumar

ಕನ್ನಡ ನಿರ್ದೇಶಕನಿಗೆ ಟಾಲಿವುಡ್​ನಿಂದ ಎರಡು ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಬುಲಾವ್

ಪಿಆರ್​ಕೆ ಬ್ಯಾನರ್​ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಫೆ. 16ರಂದು ಅಮೆಜಾನ್ ಪ್ರೈಂ ಓಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿದೆ. ಇದಷ್ಟೇ ಅಲ್ಲ ಅಮೆಜಾನ್ ಪ್ರೈಂನಲ್ಲಿ ನ್ಯಾಶನಲ್ ಟ್ರೆಂಡಿಂಗ್ನಲ್ಲಿ ಚಿತ್ರ ಏಳನೇ ಸ್ಥಾನ ಪಡೆದಿದೆ. ಕನ್ನಡದಲ್ಲಿ ಈ ವರೆಗೂ ಬೇರೆ ಯಾವ ಸಿನಿಮಾಗಳಿಗೂ ಈ ರೀತಿಯ ಟ್ರೆಂಡಿಂಗ್ ಸಿಕ್ಕಿರಲಿಲ್ಲ. ಈ ನಡುವೆ ನಿರ್ದೇಶಕ ಅರ್ಜುನ್ ಕುಮಾರ್...

Nayanda Halli ರಸ್ತಗೆ ಅಂಬರೀಶ್ ಹೆಸರಿಡುವಂತೆ ಮನವಿ..!

ಅಪ್ಪು ಅಂಬರೀಶ್(Appu-Ambarish)ಅವರನ್ನ ಮಾಮ‌ ಅಂತಲೇ ಕರೆದು ಜೊತೆಯಲ್ಲೇ ಸಿನಿಮಾ ಮಾಡಿದ್ರು, ಅಂಬರೀಶ್ ಕೂಡ ಅಪ್ಪು ಜೊತೆ ಸಿನಿಮಾ ಮಾಡಿ ಎರಡೂ ಕುಟುಂಬ ಆತ್ಮೀಯ ಒಡನಾಟ ಹೊಂದಿದೆ. ಆದ್ರೀಗ ರಸ್ತೆಗೆ ಹೆಸರಿಡೋ ಕಾರಣಕ್ಕೆ ಅಭಿಮಾನಿಗಳಲ್ಲಿ ಪ್ರತಿಷ್ಠೆ ಶುರುವಾಗಿದೆ. ಈಗಾಗಲೇ ನಾಯಂಡಳ್ಳಿಯಿಂದ ಬನ್ನೇರುಘಟ್ಟ ರಸ್ತೆಗೆ(Bannerghatta Road) ಪುನೀತ್ ಹೆಸರಿಡೋದಾಗಿ ಬಿಬಿಎಂಪಿ ಘೋಷಿಸಿತ್ತು. ಇಂದು ಅಂಬರೀಶ್ ಅವರ ಅಬನಿಮಾನಿಗಳು...

Punith ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ

ಪುನೀತ್ ಇಲ್ಲದಿದ್ರೂ ಅವರ ಹೆಸರು ಮಾತ್ರ ಎಲ್ಲಾ ಕಡೆ ರಾರಾಜಿಸುತ್ತಿದೆ. ನಟನೆಯ ಜೊತೆಗೆ ಅವರ ಸಾಮಾಜಿಕ ಕೆಲಸಗಳನ್ನು ಮರೆಯುವಂತಿಲ್ಲ. ಈಗಾಗಿ ಭಾರತದ ಎಲ್ಲ ಕಡೆಯಲ್ಲು ಅವರಿಗೆ ಗೌರವ ಸಿಗುತ್ತಿದೆ. ವಿಶೇಷವೆಂದರೆ ತಮಿಳುನಾಡು ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಅಪ್ಪುಗೆ ಗೌರವ ಸಲ್ಲಿಸಲಾಗಿದೆ. ಇದರಲ್ಲಿ ಅಪ್ಪುವಿನ ಸಾಧನೆ ಮತ್ತು ಸಾಮಾಜಿಕ ಕಾರ್ಯಗಳನ್ನು ಸ್ಮರಿಸಲಾಗಿದೆ, ಅಪ್ಪು ನಿಧನರಾದಾಗ...

Dinakar-Appu ಸಿನಿಮಾದಲ್ಲಿ ದುನಿಯಾ ವಿಜಯ್ ವಿಲನ್..!

ಸಿನಿಮಾ : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneet Rajkumar) ನಮ್ಮನ್ನಗಲಿ ಇಂದಿಗೆ ಎರಡು ತಿಂಗಳುಗಳಾಗಿವೆ. ಕಡೆಯದಾಗಿ ಜೇಮ್ಸ್ (James Cinema) ಸಿನಿಮಾದಲ್ಲಿ ನಟಿಸಿದ್ದರು. ಜೇಮ್ಸ್ ನಂತರ ದಿನಕರ್ ತೂಗೂದೀಪ (Dinakar Thoogudeepa) ಜೊತೆ ಸಿನಿಮಾ ಮಾಡಲು ಮುಂದಾಗಿದ್ದರು. ದಿನಕರ್ ಜೊತೆ ಒಂದೊಳ್ಳೆ ಸಿನಿಮಾ ಮಾಡಾಲು ರೆಡಿಯಾಗಿದ್ದ ಅಪ್ಪು ಸಿನಿಮಾ ಬಗ್ಗೆ ಎಲ್ಲಾ ವಿಷಯಗಳನ್ನು...

ಪ್ರೀತಿಯ ಅಪ್ಪುಗೆ ‘ಭರ್ಜರಂಗಿ-2’ ಅರ್ಪಿಸಿದ ಶಿವಣ್ಣ..!

ಸಿನಿಮಾ : ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ...ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ ರತ್ನ ಅಪ್ಪು ಅಂದ್ರೆ ಶಿವಣ್ಣನಿಗೆ ಅಚ್ಚು ಮೆಚ್ಚು.. ತಮ್ಮನಿಗಿಂತ ಹೆಚ್ಚಾಗಿ ಶಿವಣ್ಣ-ಅಪ್ಪು ಗೆಳೆಯರಂತಿದ್ದವರು. ರಾಮ-ಲಕ್ಷ್ಮಣರಂತೆ...

PRK ಪ್ರೊಡಕ್ಷನ್ ನಲ್ಲಿ ನಟಿಸಲಿದ್ದಾರೆ ಆಶಿಕಾ..!

https://karnatakatv.net : ಆಶಿಕಾ ಕರ್ನಾಟಕ ಕ್ರಶ್ ಆಗಿ ಅಭಿಮಾನಿಗಳ ಮನದಲ್ಲಿ ನೆಲೆಸಿರುವ ಮುದ್ದಾದ ನಟಿ. ಸದ್ಯ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬ್ಯೂಸಿಯಾಗಿದ್ದಾರೆ. ಆಶಿಕಾ ಅವರು ಪುನೀತ್ ಜೊತೆ ದಿತ್ವ ಸಿನಿಮಾದಲ್ಲಿ ನಟಿಸಬೇಕಿತ್ತು ಆದರೇ ಅಪ್ಪು ಅಕಾಲಿಕಾ ಮರಣದಿಂದ ಆಶಿಕಾ ಅವರ ಇ ಕನಸು ನನಸಾಗಲಿಲ್ಲ. ಆದರೇ ಈಗ ಪುನೀತ್ ಅವರ ಬ್ಯಾನರ್ ನಲ್ಲಿ...

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸಿ ಎಂ ಬೊಮ್ಮಯಿಯಿಂದ ಆಶ್ವಾಸನೆ.

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...

ಪುನೀತ್ ಆಯಸ್ಸಿನ ಬಗ್ಗೆ ರಾಯರು ಕೊಟ್ಟಿದ್ರಾ ಸೂಚನೆ..?!

ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...

ಬೆಂಗಳೂರಲ್ಲಿ ಪೊಲೀಸರ ಹದ್ದಿನ ಕಣ್ಣು..!

www.karnatakatv.net: ಇನ್ನೊಂದು ದಿನ ಕಳೆದರೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಕಳೆಕಟ್ಟಬೇಕಿತ್ತು. ಆದ್ರೆ ಅದರ ಮುನ್ನವೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದಾಗಿ ಇಡೀ ಕರುನಾಡಿನಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜ್ಯದ ನಾನಾ ಮೂಲೆಗಳಿಂದ ಅಗಲಿದ ನಟನನ್ನು ಕಾಣಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದತ್ತ ಧಾವಿಸುತ್ತಿದ್ದಾರೆ. ನೆಚ್ಚಿನ ನಟ ಸಾವಿನಿಂದ ತೀವ್ರ ಬೇಸರಗೊಂಡಿರುವ...

ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಪುನೀತ್ ರಾಜಕುಮಾರ್ ರವರಿಗೆ ಸಂತಾಪ ಸೂಚಿಸಿದರು..!

www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img