Sunday, September 8, 2024

punith rajkumar

ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ..!

www.karnatakatv.net: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಈಗಾಗಲೇ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಇಡೀ ದಿನ ಅಭಿಮಾನಿಗಳು ಹಾಗೂ ಆತ್ಮೀಯರು, ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿತ್ತು ಹಾಗೇ ಇಂದು ಕೂಡಾ ಸಂಜೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ....

ದುನಿಯಾ ವಿಜಯ್ ಸಲಗನಿಗೆ ಪುನೀತ್ ಸಲಾಂ

ಕರ್ನಾಟಕ ಮೂವೀಸ್ : ಇದೇ ಮೊದಲ ಬಾರಿಗೆ ನಾಯಕ ನಟ ದುನಿಯಾ ವಿಜಯ್ ಕಥೇ-ಚಿತ್ರಕತೆ-ನಿರ್ದೇಶನ, ನಾಯಕ ನಟ ಎಲ್ಲಾ ರೋಲ್ ನಲ್ಲಿ ಕಾಣಿಸಿಕೊಳ್ತಿರುವ ಸಿನಿಮಾ ಸಲಗ..  ಸಲಗನ ಪೋಸ್ಟರ್ ಅನ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡಿದ್ರು.. ಸಲಗ ಮೂವೀಯಲ್ಲಿ ದುನಿಯಾ ವಿಜಯ್ ಲಾಂಗ್ ಹಿಡಿದು ಕುಳಿತಿರುವ ಪೋಸ್ಟರ್ ಇದಾಗಿದ್ದು. ಸಿನಿಮಾವನ್ನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img