Friday, August 21, 2026

punith rajkumar

ಬೆಂಗಳೂರಲ್ಲಿ ಪೊಲೀಸರ ಹದ್ದಿನ ಕಣ್ಣು..!

www.karnatakatv.net: ಇನ್ನೊಂದು ದಿನ ಕಳೆದರೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಕಳೆಕಟ್ಟಬೇಕಿತ್ತು. ಆದ್ರೆ ಅದರ ಮುನ್ನವೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದಾಗಿ ಇಡೀ ಕರುನಾಡಿನಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜ್ಯದ ನಾನಾ ಮೂಲೆಗಳಿಂದ ಅಗಲಿದ ನಟನನ್ನು ಕಾಣಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದತ್ತ ಧಾವಿಸುತ್ತಿದ್ದಾರೆ. ನೆಚ್ಚಿನ ನಟ ಸಾವಿನಿಂದ ತೀವ್ರ ಬೇಸರಗೊಂಡಿರುವ...

ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಪುನೀತ್ ರಾಜಕುಮಾರ್ ರವರಿಗೆ ಸಂತಾಪ ಸೂಚಿಸಿದರು..!

www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...

ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ..!

www.karnatakatv.net: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಈಗಾಗಲೇ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಇಡೀ ದಿನ ಅಭಿಮಾನಿಗಳು ಹಾಗೂ ಆತ್ಮೀಯರು, ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿತ್ತು ಹಾಗೇ ಇಂದು ಕೂಡಾ ಸಂಜೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ....

ದುನಿಯಾ ವಿಜಯ್ ಸಲಗನಿಗೆ ಪುನೀತ್ ಸಲಾಂ

ಕರ್ನಾಟಕ ಮೂವೀಸ್ : ಇದೇ ಮೊದಲ ಬಾರಿಗೆ ನಾಯಕ ನಟ ದುನಿಯಾ ವಿಜಯ್ ಕಥೇ-ಚಿತ್ರಕತೆ-ನಿರ್ದೇಶನ, ನಾಯಕ ನಟ ಎಲ್ಲಾ ರೋಲ್ ನಲ್ಲಿ ಕಾಣಿಸಿಕೊಳ್ತಿರುವ ಸಿನಿಮಾ ಸಲಗ..  ಸಲಗನ ಪೋಸ್ಟರ್ ಅನ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡಿದ್ರು.. ಸಲಗ ಮೂವೀಯಲ್ಲಿ ದುನಿಯಾ ವಿಜಯ್ ಲಾಂಗ್ ಹಿಡಿದು ಕುಳಿತಿರುವ ಪೋಸ್ಟರ್ ಇದಾಗಿದ್ದು. ಸಿನಿಮಾವನ್ನ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img