Tuesday, October 21, 2025

PunithRaj Kumar

ಪುನಿತ್ ನಿಧನದ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು..!

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...
- Advertisement -spot_img

Latest News

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ....
- Advertisement -spot_img