Friday, March 20, 2026

PunithRaj Kumar

ಪುನಿತ್ ನಿಧನದ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು..!

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...
- Advertisement -spot_img

Latest News

Hubli News: ಬಾಲಕದ ಜೀವ ತೆಗೆದ ರೀಲ್ಸ್ ಹುಚ್ಚು: ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ನಮೀಷ್ ಸಾ*

Hubli News: ಹುಬ್ಬಳ್ಳಿ: ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕ``ಂಡಿರುವ ಸುದ್ದಿ ಪ್ರತಿದಿನ ನಾವು ಕೇಳುತ್ತೇವೆ. ಆದರೆ ಕೆಲವರು ಈ ಮಾತನ್ನು ಸಿರಿಯಸ್‌ಯಾಗಿ ತೆಗೆದುಕ``ಳ್ಳುವ ಮನಸ್ಸೇ...
- Advertisement -spot_img