Saturday, July 27, 2024

PunithRaj Kumar

ಪುನಿತ್ ನಿಧನದ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು..!

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img