Saturday, August 15, 2026

PunithRaj Kumar

ಪುನಿತ್ ನಿಧನದ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು..!

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img