National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್ನಲ್ಲಿ ಮೃತಳಾದ ಕೇಸ್ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಬೇಕಾಗಿಯೇ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕೆ ತಕ್ಕ ಪ್ರತ್ತ್ಯುತ್ತರವನ್ನು ಭಾರತೀಯ ಸೇನೆಯು ನೀಡುವ ಮೂಲಕ ರಣಹೇಡಿಗಳ ಪ್ಲಾನ್ ವಿಫಲಗೊಳಿಸುತ್ತಿವೆ. ಈ ನಡುವೆ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಾದ್ಯಂತ...
National News: ಚಂಢೀಘಡ: ಕಳ್ಳರನ್ನ ಹಿಡಿಯಲು ಪೊಲೀಸರು ತರಹೇವಾರಿ ಐಡಿಯಾಗಳನ್ನ ಮಾಡುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಇಲ್ಲೊಂದು ಕೇಸ್ನಲ್ಲಿ ಪೊಲೀಸರು ಕೋಟಿ ಕೋಟಿ ಕದ್ದ ಕಳ್ಳ ದಂಪತಿಯನ್ನು ಹಿಡಿಯಲು 10 ರೂಪಾಯಿ ಜ್ಯೂಸ್ ಸಹಾಯ ತೆಗೆದುಕೊಂಡಿದ್ದಾರೆ.
ಜಸ್ವಿಂದರ್ ಕೌರ್, ಮಂದೀಪ್ ಕೌರ್ ಎಂಬ ದಂಪತಿ, 8 ಕೋಟಿ 49 ಲಕ್ಷ ಕದ್ದು ಪರಾರಿಯಾಗಲು ಯತ್ನಿಸಿದ್ದರು....
ಬಿಜೆಪಿ ಪಕ್ಷ ಪಂಜಾಬ್ (Punjab) ವಿಧಾನಸಭೆಯ ಚುನಾವಣೆಯ (assembly election) ಅಂಗವಾಗಿ ಪ್ರಣಾಳಿಕೆಯನ್ನು ಬಿಡುಗಡೆ (Release of the manifesto) ಮಾಡಿದೆ. ಪ್ರಣಾಳಿಕೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಯಾರು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರ ಎಲ್ಲಾ ಸಾಲವನ್ನು ಮನ್ನ (Waiver of all loans of farmers) ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ಹಣ್ಣುಗಳು, ತರಕಾರಿಗಳು,...
ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಪಂಜಾಬ್ನಲ್ಲಿ ಚುನಾವಣಾ ಕಾವು ರಂಗೇರಿದೆ. ಎಸ್ಎಸ್ಎಂ ಪಾರ್ಟಿ(ಎಎಪಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಂಯುಕ್ತ ಸಮಾಜ ಮೋರ್ಚದ ಮುಖ್ಯಸ್ಥ ಬಲ್ಬೀರ್ ಸಿಂಗ್ ರಾಜೇವಾಲ್, ಪಂಜಾಬ್ ವಿಧಾನಸಭಾ ಚುನಾವಣೆಗೆ ಅಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಯ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಇದರೊಂದಿಗೆ ಇನ್ನು ಒಂದು...
ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಟಿಯನ್ನು ನಡೆಸಿ ಚುನಾವಣಾ ದಿನಾಂಕದ ಸ್ಪಷ್ಟನೆ ಕೊಟ್ಟಿದೆ.ಪಂಚರಾಜ್ಯಗಳ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು. ಫೆ. 10 ರಿಂದ ಮತದಾನ ಮಾರ್ಚ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಫೆಬ್ರವರಿ 10 , 14 20 23 27 ,3 ,7 ರಂದು ಏಳು ಹಂತದ ಚುನಾವಣೆಗಳು ನಡೆಯಲಿವೆ .
https://youtu.be/6oUKyeHYR20
ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್ಲೈನ್ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ.
https://youtu.be/5_xzustQ67A
ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...
ಪ್ರಧಾನಿ ನರೇಂದ್ರ ಮೋದಿಯವರು( Narendra Modi) ಪಂಜಾಬ್ಗೆ ತೆರಳಿದ್ದ ವೇಳೆ ಬಟಿಂಡಾದಲ್ಲಿ ಆದ ಭದ್ರತಾ ಲೋಪದ ಕುರಿತು ತನಿಕಾ ಸಮಿತಿಯನ್ನು ರಚಿಸಲಾಗಿದೆ. ತನಿಕಾ ಸಮಿತಿಯು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ಇಂದು ಕೇಂದ್ರಕ್ಕೆ ತಿಳಿಸಿದೆ.ನೆನ್ನೆ ಸೋನಿಯಾಗಾಂಧಿ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಕರೆ ಮಾಡಿದ್ದರು. ಈ...
ಪ್ರಧಾನಿ ನರೇಂದ್ರ ಮೋದಿಯವರಿಗೆ ಎಸ್ ಪಿ ಜಿ ಯಿಂದ ಸಾಕಷ್ಟು ಭದ್ರತಾ ವ್ಯವಸ್ಥೆ ಇರುತ್ತದೆ, ಆದರೆ ಇಂದು ನರೇಂದ್ರ ಮೋದಿಯವರುಪಂಜಾಬಿಗೆ ತೆರಳಿದ್ದ ವೇಳೆಯಲ್ಲಿ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...