ಪಂಜಾಬ್ : ಫೆಬ್ರವರಿ 14 ಕ್ಕೆ ನಡೆಯಬೇಕಿದ್ದ ಪಂಜಾಬ್ ವಿಧಾನಸಭೆ ಚುನಾವಣೆ(Punjab Assembly Elections)ಯನ್ನು ಚುನಾವಣಾ ಆಯೋಗ ಫೆಬ್ರವರಿ(February)25 ಕ್ಕೆ ಮುಂದೂಡಿದೆ. ಫೆಬ್ರವರಿ 16 ರಂದು ಗುರು ರವಿದಾಸ ಜಯಂತಿ(Guru Ravidas Jayanti) ಇರುವ ಕಾರಣ ಸಿಕ್ ಸಮುದಾಯದ ಭಕ್ತರು(Devotees of the Sikh community)ಉತ್ತರ ಪ್ರದೇಶ(Uttar Pradesh)ದಲ್ಲಿರುವ ವಾರಣಾಸಿಗೆ(VARANASI) ಹೋಗುತ್ತಾರೆ ಆದ್ದರಿಂದ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...