Friday, October 24, 2025

punjab government

Punjab ವಿಧಾನಸಭಾ ಚುನಾವಣೆ ಫೆಬ್ರವರಿ 20ಕ್ಕೆ ಮುಂದೂಡಿಕೆ..!

ಪಂಜಾಬ್ : ಫೆಬ್ರವರಿ 14 ಕ್ಕೆ ನಡೆಯಬೇಕಿದ್ದ ಪಂಜಾಬ್ ವಿಧಾನಸಭೆ ಚುನಾವಣೆ(Punjab Assembly Elections)ಯನ್ನು ಚುನಾವಣಾ ಆಯೋಗ ಫೆಬ್ರವರಿ(February)25 ಕ್ಕೆ ಮುಂದೂಡಿದೆ. ಫೆಬ್ರವರಿ 16 ರಂದು ಗುರು ರವಿದಾಸ ಜಯಂತಿ(Guru Ravidas Jayanti) ಇರುವ ಕಾರಣ ಸಿಕ್ ಸಮುದಾಯದ ಭಕ್ತರು(Devotees of the Sikh community)ಉತ್ತರ ಪ್ರದೇಶ(Uttar Pradesh)ದಲ್ಲಿರುವ ವಾರಣಾಸಿಗೆ(VARANASI) ಹೋಗುತ್ತಾರೆ ಆದ್ದರಿಂದ...

ಪಂಜಾಬ್‌ನಲ್ಲಿ ನೂತನ D G P ನೇಮಕ

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪಂಜಾಬ್‌ನಲ್ಲಿ ಉಂಟಾದ ಭದ್ರತಾಲೋಪ ಬಾರೀ ತಿರುವನ್ನು ಪಡೆದುಕೊಂಡಿದೆ. ಈ ಒಂದು ಘಟನೆಯಿಂದ ಪಂಜಾಬ್ ಸರ್ಕಾರ ಇಡೀ ದೇಶದಾದ್ಯಂತ ತಲೆತಗ್ಗಿಸಬೇಕಾಗಿದೆ. ಇತ್ತ ಚರಣ್‌ಜಿತ್ ಸಿಂಗ್ ಚನ್ನಿ ಅವರ ಅಧಿಕಾರಾವಧಿಯ ಸುಮಾರು 100 ದಿನಗಳಲ್ಲಿ ಮೂರನೇ ಬಾರಿಗೆ ಡಿಜಿಪಿಯನ್ನು ಬದಲಿಸಲಾಗಿದೆ. ಪಂಜಾಬ್‌ನ ನೂತನ ಪೊಲೀಸ್ ಮುಖ್ಯಸ್ಥರನ್ನಾಗಿ ವಿಕೆ ಭಾವ್ರಾ ಅವರನ್ನು ನೇಮಕ ಮಾಡಲಾಗಿದೆ.ಪಂಜಾಬ್...

C M BOMMAI : PM ಗೆ ಭದ್ರತೆ ಕೊಡುವಲ್ಲಿ ಪಂಜಾಬ್ ಸರ್ಕಾರ ವಿಫಲ, ಪಂಜಾಬ್ ಸರ್ಕಾರವನ್ನು ವಜಾಗೊಳಿಸಿ..

ಮಂಡ್ಯ : ಪ್ರಧಾನಿ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೊಡುವಲ್ಲಿ ವಿಫಲವಾಗಿದೆ, ಇಂದಿನ ಭದ್ರತಾ ಲೋಕಕ್ಕೆ ಪಂಜಾಬ್ ಸರ್ಕಾರವೇ ಕಾರಣ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ, ಪ್ರಧಾನಿ ಮೋದಿ ಅವರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆದರೆ ಪಂಜಾಬ್ ಸರ್ಕಾರ ಅವರಿಗೆ ಅವಮಾನ ಮಾಡಿದೆ ಹಾಗೂ ಭದ್ರತೆ...
- Advertisement -spot_img

Latest News

ಮೈಮುಲ್ ಅಧ್ಯಕ್ಷರಾಗಿ ಕೆ. ಈರೇಗೌಡ : ಎಚ್.ಡಿ. ಕೋಟೆಗೆ ಮೊದಲ ಬಾರಿ ಗೌರವ!

ಮೈಮುಲ್‌ — ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಇದರ ನೂತನ ಅಧ್ಯಕ್ಷರಾಗಿ ಕೆ. ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ, ಈ...
- Advertisement -spot_img