Monday, March 16, 2026

Punjab national Bank

Madhya Pradesh: ಬ್ಯಾಂಕ್‌ನಲ್ಲಿ ಅಚಾನಕ್‌ನಾಗಿ ಪ್ರತ್ಯಕ್ಷವಾದ ಹಾವು, ಸಿಬ್ಬಂದಿಗಳು ಕಕ್ಕಾಬಿಕ್ಕಿ

Madhya Pradesh: ಬ್ಯಾಂಕ್‌ನಲ್ಲಿ ಆರಾಮವಾಗಿ ಕೆಲಸ ಮಾಡುತ್ತಿರುವಾಗ ಅಚಾನಕ್ ಆಗಿ ಹಾವು ಪ್ರತ್ಯಕ್ಷವಾದ್ರೆ ಹೇಗಿರತ್ತೆ..? ಇಂಥದ್ದೇ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನ ಬ್ಯಾಂಕ್‌ನಲ್ಲಿ ನಡೆದಿದೆ. ಇಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಈ ಘಟನೆ ನಡೆದಿದ್ದು, ಸಡನ್ ಆಗಿ ಹಾವು ಬ್ಯಾಂಕ್‌ಗೆ ನುಗ್ಗಿದ್ದು, ಅಲ್ಲಿನ ಸಿಬ್ಬದಂದಿಗಳು ಕಕ್ಕಾಬಿಕ್ಕಿಯಾಗಿ, ಸಿಕ್ಕ ಸಿಕ್ಕ ಕಡೆ ಏರಿ ಕುಳಿತಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img