Sunday, September 8, 2024

Punjab new CM Charan Jith singh

‘ಛನ್ನಿ ಆಯ್ಕೆ ಕಾಂಗ್ರೆಸ್ ನ ಚುನಾವಣಾ ತಂತ್ರ- ದಲಿತರು ಎಚ್ಚರದಿಂದಿರಿ’- ಮಾಯಾವತಿ

www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ  ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img