Monday, August 3, 2026

Punjab new CM Charan Jith singh

‘ಛನ್ನಿ ಆಯ್ಕೆ ಕಾಂಗ್ರೆಸ್ ನ ಚುನಾವಣಾ ತಂತ್ರ- ದಲಿತರು ಎಚ್ಚರದಿಂದಿರಿ’- ಮಾಯಾವತಿ

www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ  ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img