Saturday, July 27, 2024

Punjab new CM Charan Jith singh

‘ಛನ್ನಿ ಆಯ್ಕೆ ಕಾಂಗ್ರೆಸ್ ನ ಚುನಾವಣಾ ತಂತ್ರ- ದಲಿತರು ಎಚ್ಚರದಿಂದಿರಿ’- ಮಾಯಾವತಿ

www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ  ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img