Saturday, September 19, 2026

Punjab new CM Charan Jith singh

‘ಛನ್ನಿ ಆಯ್ಕೆ ಕಾಂಗ್ರೆಸ್ ನ ಚುನಾವಣಾ ತಂತ್ರ- ದಲಿತರು ಎಚ್ಚರದಿಂದಿರಿ’- ಮಾಯಾವತಿ

www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ  ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img