Sunday, September 13, 2026

punjab news

ಚಡ್ಡಾ ಬಣದ ರಹಸ್ಯ ಬಯಲು ಮಾಡಿದ ಬಲ್ಬೀರ್ ಸೀಚೆವಾಲ್

ಆಮ್ ಆದ್ಮಿ ಪಕ್ಷದಿಂದ ಏಳು ರಾಜ್ಯಸಭಾ ಸಂಸದರು ಏಕಕಾಲದಲ್ಲಿ ಪಕ್ಷಾಂತರಗೊಂಡಿರುವ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಗದ್ದಲದ ನಡುವೆಯೇ ಪಂಜಾಬ್‌ನ ರಾಜ್ಯಸಭಾ ಸಂಸದ ಬಲ್ಬೀರ್ ಸಿಂಗ್ ಸೀಚೆವಾಲ್ ತಮ್ಮ ನಿಲುವಿನಿಂದ ಗಮನ ಸೆಳೆದಿದ್ದಾರೆ. ಸೀಚೆವಾಲ್ ಅವರು ಪಕ್ಷ ತೊರೆಯುವ ಆಹ್ವಾನವನ್ನು ನಿರಾಕರಿಸಿದ್ದಾಗಿ ಬಹಿರಂಗಪಡಿಸಿದ್ದಾರೆ. “ಪ್ರತ್ಯೇಕ ಗುಂಪು ರಚನೆ ಬಗ್ಗೆ ಮಾತನಾಡಲಾಗಿತ್ತು. ನನಗೂ ಸೇರಲು...

88ರ ವೃದ್ಧಾಪ್ಯದಲ್ಲಿ ಒಲಿದಳು ಲಕ್ಷ್ಮೀ…!

Punjab News: ಪಂಜಾಬ್: 88ರ ತಾತನಿಗೆ 5 ಕೋಟಿ ಲಾಟರಿ ದೊರೆತು ಅಜ್ಜನ ಮುಖದಲ್ಲಿ ಮಂದಹಾಸ ಬೀರುವಂತೆ ಮಾಡಿದ್ದಾಳೆ ಲಕ್ಷ್ಮೀ. ಪಂಜಾಬ್ ನ ಡೆರಾಬಸ್ಸಿ ನಿವಾಸಿ ಮಹಂತ್ ದ್ವಾರಕಾ ದಾಸ್ ಕಳೆದ 35 ವರ್ಷಗಳಿಂದಲೂ ಲಾಟರಿ ತೆಗೆದುಕೊಳ್ಳೋದನ್ನು ಖಾಯಂ ಮಾಡಿಕೊಂಡಿದ್ದರು  ಸದ್ಯ ತಾತನಿಗೆ ಬರೋಬ್ಬರಿ 5 ಕೋಟಿ ಲಾಟರಿ ಸಿಕ್ಕಿ ಫುಲ್ ಖುಷ್ ಆಗಿದ್ದಾರೆ. ಲೊಹರಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img