Sunday, September 8, 2024

Punjab

ಹೈಕಮಾಂಡ್‌ಗೆ ನಾನು ಆಭಾರಿಯಾಗಿದ್ದೇನೆ; ನವಜೋತ್ ಸಿಂಗ್ ಸಿಧು..!

www.karnatakatv.net : ರಾಜಕೀಯ ಜೀವನದಲ್ಲಿ ರಾಜಿಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಹೈಕಮಾಂಡ್ ಯಾವಾಗಲೂ ನನಗೆ ಅನುಕೂಲವನ್ನು ಮಾಡಿಕೊಟ್ಟಿದೆ ಕಾಂಗ್ರೆಸ್ ಹೈಕಮಾಂಡ್‌ಗೆ ನಾನು ಆಭಾರಿಯಾಗಿದ್ದೇನೆ ಆದರೆ ರಾಜಿ ಮಾಡಿಕೊಂಡಿಲ್ಲ, ಈ ದೈತ್ಯಾಕಾರದ ವ್ಯವಸ್ಥೆಯು ನಿಮ್ಮನ್ನು ನುಂಗಿ ಬಿಡುತ್ತದೆ ಎಂದರು. ಭ್ರಷ್ಟಾಚಾರದ ಬೇರನ್ನು ಕತ್ತರಿಸುವುದನ್ನು ಬಿಟ್ಟು, ಮೇಲಿನಿಂದ ಹೊಡೆದೋಡಸುವ ನಾಟಕ ನಡೆಯುತ್ತಿದೆ. ಇಂತಹ ಭ್ರಷ್ಟ...

ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ ವಿಸ್ತರಣೆ..!

www.karnatakatv.net : ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಆಸ್ಸಾಂನಲ್ಲಿ ಅಂತಾರಾಷ್ಟ್ರ ಗಡಿಯುದ್ದಕ್ಕೂ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಲಾಗಿದೆ. ಹೌದು.. ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಿ ಅಧಿಕಾರ ವ್ಯಾಪ್ತಿಯಲ್ಲಿ ಏಕರೂಪತೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಸ್ಪಷ್ಟಪಡಿಸಿದೆ. ಈ "ತಿದ್ದುಪಡಿ"ಯಿಂದ...

ಮೋದಿಗೆ ಭೇಟಿಯಾದ ಪಂಜಾಬ್ ನೂತನ ಸಿಎಂ..!

www.karnatakatv.net : ಪಂಜಾಬ್ ನೂತನ ಮುಖ್ಯ ಮಂತ್ರಿ ಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚೆನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಚನ್ನಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ  ನಂತರ ಇದೇ ಮೊದಲ ಬಾರಿಗೆ ಮೋದಿಗೆ ಭೇಟಿಯಾಗಿದ್ದಾರೆ, ಭೇಟಿಯಾದ  ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ,...

ಬಿಜೆಪಿಗೆ ಸೇರುವುದಿಲ್ಲ; ಅಮರೀಂದರ ಸಿಂಗ್ ..!

www.karnatakatv.net :ಅಮರೀಂದರ ಸಿಂಗ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ. ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...

ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳುಹಿಸಿದ ಸಿಧು..!

www.karnatakatv.net : ನವಜೋತ್ ಸಿಂಗ್ ಸಿಧು ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಕೊಟ್ಟ ಸಿಧು ‘ನನ್ನ ಕೊನೆಯುಸಿರು ಇರುವವರೆಗೂ ಸತ್ಯಕ್ಕಾಗಿ ನಾನು ಹೋರಾಟವನ್ನು ಮಾಡುತ್ತೆನೆ ಇದು ನನ್ನ ವೈಯಕ್ತಿಕ ಹೋರಾಟವಲ್ಲ ತತ್ವಗಳ ಹೋರಾಟ ನಾನು ತತ್ವಗಳಲ್ಲಿ ಯಾವುದೇ  ಕಾರಣಕ್ಕೂ ರಾಜಿಯನ್ನು  ಮಾಡಿಕೊಳ್ಳುವುದಿಲ್ಲ ಕಳಂಕಿತರನ್ನು ಮರು ಮಂತ್ರಿಸ್ಥಾನಕ್ಕೆ ಬರುವುದನ್ನು...

ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ..!

www.karnatakatv.net: ಪಂಜಾಬ್ ನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು ಹಾಗೇ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಹೌದು, ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಂಗ್ ಸಿಧು ರಾಜೀನಾಮೆ ನೀಡಿದರು ಕೂಡಾ ಪಕ್ಷದಲ್ಲಿ ಮುಂದುವರೆಯುವದಾಗಿ ಹೇಳಿದ್ದಾರೆ.  ರಾಜ್ಯದ ಅಭಿವೃದ್ದಿ ವಿಷಯದಲ್ಲಿ ನಾನು ಭಾಗಿಯಾಗುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ಕೊಟ್ಟರು...

‘ಛನ್ನಿ ಆಯ್ಕೆ ಕಾಂಗ್ರೆಸ್ ನ ಚುನಾವಣಾ ತಂತ್ರ- ದಲಿತರು ಎಚ್ಚರದಿಂದಿರಿ’- ಮಾಯಾವತಿ

www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ  ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....

ಪಂಜಾಬ್ ಗೆ ಇಬ್ಬರು ಉಪಮುಖ್ಯಮಂತ್ರಿಗಳು..!

www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು  ಕಾಂಗ್ರೆಸ್ ತೀರ್ಮಾನಿಸಿದೆ.  ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...

ಪಂಜಾಬ್ ನ ನೂತನ ಸಿಎಂ ಚರಂಜಿತ್ ಸಿಂಗ್ ಚನ್ನಿ..!

www.karnatakatv.net :ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ. ಕಾಂಗ್ರೆಸ್ ನ ಹೈಕಮಾಂಡ್ ಜೋತೆ ಚರ್ಚೆಯನ್ನು ನಡೆಸಿ ಬಹುಜನರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು ಆದರೆ ಅಚ್ಚರಿಯಂತೆ ರಾಜಕೀಯ ಬೇಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ.  ನದೆಹಲಿಯಲ್ಲಿ ಎಐಸಿಸಿ ಮಾಜಿ...

ಪಂಜಾಬ್ ಮುಖ್ಯಮಂತ್ರಿ ಯಾರಾಗಲಿದ್ದಾರೆ..!

www.karnatakatv.net: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಹಲವರ ಹೆಸರು ಕೇಳಿ ಬಂದಿದ್ದು, ಹಿರಿಯ ನಾಯಕಿ ಅಂಬಿಕಾ ಸೋನಿ ಮುಂದೆಯಿದ್ದರು, ಆದರೆ ಸೋನಿ ಅವರು ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯದವರೇ ಸಿಎಂ ಆಗಲಿ ಎಂದು ಹೇಳಿದ ನಂತರ ಇನ್ನಷ್ಟು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img