ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್ಲೈನ್ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ.
https://youtu.be/5_xzustQ67A
ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...
ಪ್ರಧಾನಿ ನರೇಂದ್ರ ಮೋದಿಯವರು( Narendra Modi) ಪಂಜಾಬ್ಗೆ ತೆರಳಿದ್ದ ವೇಳೆ ಬಟಿಂಡಾದಲ್ಲಿ ಆದ ಭದ್ರತಾ ಲೋಪದ ಕುರಿತು ತನಿಕಾ ಸಮಿತಿಯನ್ನು ರಚಿಸಲಾಗಿದೆ. ತನಿಕಾ ಸಮಿತಿಯು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ಇಂದು ಕೇಂದ್ರಕ್ಕೆ ತಿಳಿಸಿದೆ.ನೆನ್ನೆ ಸೋನಿಯಾಗಾಂಧಿ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಕರೆ ಮಾಡಿದ್ದರು. ಈ...
ಪ್ರಧಾನಿ ನರೇಂದ್ರ ಮೋದಿಯವರಿಗೆ ಎಸ್ ಪಿ ಜಿ ಯಿಂದ ಸಾಕಷ್ಟು ಭದ್ರತಾ ವ್ಯವಸ್ಥೆ ಇರುತ್ತದೆ, ಆದರೆ ಇಂದು ನರೇಂದ್ರ ಮೋದಿಯವರುಪಂಜಾಬಿಗೆ ತೆರಳಿದ್ದ ವೇಳೆಯಲ್ಲಿ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ...
www.karnatakatv.net: ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮರೀಂದರ್ ಸಿಂಗ್ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾತು ಎಲ್ಲರಲ್ಲೂ ಕುತೂಹಲ ಕೆರಳಿಸಿದೆ.
ಹೌದು.. ಅಮರಿಂದರ್ ಸಿಂಗ್ ಅಧಿಕಾರದಿಂದ ಕೆಳಗೆ ಇಳಿದ ನಂತರ ಇದು 3ನೇ ಸಲ ಅಮಿತ್ ಶಾ ಅವರನ್ನು ಭೇಟಿಯಾಗುತ್ತಿರುವುದು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ ಸಂಬoಧಿಸಿದ ಸಮಸ್ಯೆಗಳ...
www.karnatakatv.net: ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ ಮಾಡುತ್ತೇನೆ ಎಂದು ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಅಮರಿಂದರ ಸಿಂಗ್ ಹೇಳಿದ್ದಾರೆ.
ಇದರ ಕುರಿತಾಗಿ ವಕೀಲರು ತಮ್ಮ ಕೆಲಸದಲ್ಲಿ ತೊಡಗಿದ್ದು, ಚಂಡೀಗಢದಲ್ಲಿoದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಯ ಬಂದಾಗ 117 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ. ಸೀಟು ಹಂಚಿಕೆ ಅಥವಾ ನಾವೇ ಸ್ವಂತವಾಗಿ...
www.karnatakatv.net : ರಾಜಕೀಯ ಜೀವನದಲ್ಲಿ ರಾಜಿಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಹೈಕಮಾಂಡ್ ಯಾವಾಗಲೂ ನನಗೆ ಅನುಕೂಲವನ್ನು ಮಾಡಿಕೊಟ್ಟಿದೆ ಕಾಂಗ್ರೆಸ್ ಹೈಕಮಾಂಡ್ಗೆ ನಾನು ಆಭಾರಿಯಾಗಿದ್ದೇನೆ ಆದರೆ ರಾಜಿ ಮಾಡಿಕೊಂಡಿಲ್ಲ, ಈ ದೈತ್ಯಾಕಾರದ ವ್ಯವಸ್ಥೆಯು ನಿಮ್ಮನ್ನು ನುಂಗಿ ಬಿಡುತ್ತದೆ ಎಂದರು. ಭ್ರಷ್ಟಾಚಾರದ ಬೇರನ್ನು ಕತ್ತರಿಸುವುದನ್ನು ಬಿಟ್ಟು, ಮೇಲಿನಿಂದ ಹೊಡೆದೋಡಸುವ ನಾಟಕ ನಡೆಯುತ್ತಿದೆ. ಇಂತಹ ಭ್ರಷ್ಟ...
www.karnatakatv.net : ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಆಸ್ಸಾಂನಲ್ಲಿ ಅಂತಾರಾಷ್ಟ್ರ ಗಡಿಯುದ್ದಕ್ಕೂ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಲಾಗಿದೆ.
ಹೌದು.. ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಿ ಅಧಿಕಾರ ವ್ಯಾಪ್ತಿಯಲ್ಲಿ ಏಕರೂಪತೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಸ್ಪಷ್ಟಪಡಿಸಿದೆ. ಈ "ತಿದ್ದುಪಡಿ"ಯಿಂದ...
www.karnatakatv.net : ಪಂಜಾಬ್ ನೂತನ ಮುಖ್ಯ ಮಂತ್ರಿ ಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚೆನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಚನ್ನಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಇದೇ ಮೊದಲ ಬಾರಿಗೆ ಮೋದಿಗೆ ಭೇಟಿಯಾಗಿದ್ದಾರೆ, ಭೇಟಿಯಾದ ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ,...
www.karnatakatv.net :ಅಮರೀಂದರ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ.
ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...